ಜಾನುವಾರುಗಳ ಮೇವಿಗಾಗಿ ರೈತರು ಮುಸುಕಿನ ಜೋಳ ಬಳಸುತ್ತಿದ್ದು, ಮುಸುಕಿನ ಜೋಳದಲ್ಲಿ ಬಿಳಿಸುಳಿ ರೋಗ ತಡೆಗಟ್ಟಲು ಬೀಜಗಳ ಬಳಕೆ, ರಾಸಾಯನಿಕ ಬಳಕೆಯ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ಶ್ರೇಯಸ್ ಪಟೇಲ್, ಸಂಸದ
ಜಿಲ್ಲೆಯಲ್ಲಿ ಕಳೆದ ವರ್ಷ ಬಿಳಿಸುಳಿ ರೋಗ ಕಾಣಿಸಿಕೊಂಡಿದ್ದು, ಈ ಬಾರಿ ಉತ್ತಮ ಮೆಕ್ಕೆಜೋಳ ಬಿತ್ತನೆ ಬೀಜ ನೀಡಲು, ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.