ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಹಾಸನ: ಅಭಿವೃದ್ಧಿ ನಿರೀಕ್ಷೆಯಲ್ಲಿ ಬಡಾವಣೆ

ಗುಂಡಿ ಬಿದ್ದ ರಸ್ತೆ, ತುಂಬಿದ ಚರಂಡಿ: ಅಧಿಕಾರಿಗಳು, ಜನಪ್ರತಿನಿಧಿಗಳಿಂದ ನಿರ್ಲಕ್ಷ್ಯ
ಸಂತೋಷ್‌ ಸಿ.ಬಿ.
Published : 2 ಜುಲೈ 2025, 7:08 IST
Last Updated : 2 ಜುಲೈ 2025, 7:08 IST
ಫಾಲೋ ಮಾಡಿ
Comments
ಬಿ.ಕಾಟೀಹಳ್ಳಿ ಗ್ರಾಮದ ಬಡಾವಣೆಯಲ್ಲಿ ಮೂಲಸೌಕರ್ಯಗಳಿಲ್ಲದೇ ಜನರು ಪರಿತಪಿಸುವಂತಾಗಿದೆ.
ಬಿ.ಕಾಟೀಹಳ್ಳಿ ಗ್ರಾಮದ ಬಡಾವಣೆಯಲ್ಲಿ ಮೂಲಸೌಕರ್ಯಗಳಿಲ್ಲದೇ ಜನರು ಪರಿತಪಿಸುವಂತಾಗಿದೆ.
ಬಿ.ಕಾಟೀಹಳ್ಳಿಯ ಆರೋಗ್ಯ ಬಡಾವಣೆಯ ರಸ್ತೆಯ ಅಕ್ಕಪಕ್ಕದಲ್ಲಿ ಗಿಡಗಂಟಿಗಳು ಬೆಳೆದಿವೆ.
ಬಿ.ಕಾಟೀಹಳ್ಳಿಯ ಆರೋಗ್ಯ ಬಡಾವಣೆಯ ರಸ್ತೆಯ ಅಕ್ಕಪಕ್ಕದಲ್ಲಿ ಗಿಡಗಂಟಿಗಳು ಬೆಳೆದಿವೆ.
ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಕ್ರಿಯಾಯೋಜನೆ ಸಿದ್ಧಪಡಿಸಿ ಪಾಲಿಕೆಗೆ ಸೇರಿದ ಗ್ರಾಮಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು
-ಸ್ವರೂಪ್‌ ಪ್ರಕಾಶ್, ಶಾಸಕ
ನಗರೋತ್ಥಾನ ಯೋಜನೆಯಡಿ ಶೀಘ್ರ ಕ್ರಿಯಾಯೋಜನೆ ತಯಾರಿಸುತ್ತಿದ್ದು ಈ ಬಡಾವಣೆಗಳಿಗೆ ರಸ್ತೆ ಚರಂಡಿ ಒಳಚರಂಡಿ ಸೇರಿದಂತೆ ಇತರೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು
-ಆನಂದ್, ಪಾಲಿಕೆ ಸಹಾಯಕ ಎಂಜಿನಿಯರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT