ಗುಂಡಿ ಬಿದ್ದ ರಸ್ತೆ, ತುಂಬಿದ ಚರಂಡಿ: ಅಧಿಕಾರಿಗಳು, ಜನಪ್ರತಿನಿಧಿಗಳಿಂದ ನಿರ್ಲಕ್ಷ್ಯ
ಸಂತೋಷ್ ಸಿ.ಬಿ.
Published : 2 ಜುಲೈ 2025, 7:08 IST
Last Updated : 2 ಜುಲೈ 2025, 7:08 IST
ಫಾಲೋ ಮಾಡಿ
Comments
ಬಿ.ಕಾಟೀಹಳ್ಳಿ ಗ್ರಾಮದ ಬಡಾವಣೆಯಲ್ಲಿ ಮೂಲಸೌಕರ್ಯಗಳಿಲ್ಲದೇ ಜನರು ಪರಿತಪಿಸುವಂತಾಗಿದೆ.
ಬಿ.ಕಾಟೀಹಳ್ಳಿಯ ಆರೋಗ್ಯ ಬಡಾವಣೆಯ ರಸ್ತೆಯ ಅಕ್ಕಪಕ್ಕದಲ್ಲಿ ಗಿಡಗಂಟಿಗಳು ಬೆಳೆದಿವೆ.
ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಕ್ರಿಯಾಯೋಜನೆ ಸಿದ್ಧಪಡಿಸಿ ಪಾಲಿಕೆಗೆ ಸೇರಿದ ಗ್ರಾಮಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು
-ಸ್ವರೂಪ್ ಪ್ರಕಾಶ್, ಶಾಸಕ
ನಗರೋತ್ಥಾನ ಯೋಜನೆಯಡಿ ಶೀಘ್ರ ಕ್ರಿಯಾಯೋಜನೆ ತಯಾರಿಸುತ್ತಿದ್ದು ಈ ಬಡಾವಣೆಗಳಿಗೆ ರಸ್ತೆ ಚರಂಡಿ ಒಳಚರಂಡಿ ಸೇರಿದಂತೆ ಇತರೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು