<p><strong>ಹಾಸನ:</strong> ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ವೇಳೆ ಕೆಂಡ ಹಾಯ್ದಿದ್ದ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅವರಿಗೆ ರಾಷ್ಟ್ರೀಯ ವಿಚಾರವಾದಿಗಳ ಸಂಘದ ಅಧ್ಯಕ್ಷ ಪ್ರೊ.ನರೇಂದ್ರ ನಾಯಕ್ ಪತ್ರ ಬರೆದಿದ್ದು, ‘ಕಾಯ್ದೆಯಡಿ ಇದು ಅಪರಾಧ’ ಎಂದಿದ್ದಾರೆ.</p>.<p>‘ಕೆಂಡ ಹಾಯಲು ವಿಜ್ಞಾನ ಕಾರಣವೇ ಹೊರತು ದೈವಿಕ ಶಕ್ತಿಯಲ್ಲ. ಕರ್ನಾಟಕ ಮೌಢ್ಯ ನಿಯಂತ್ರಣ ಕಾಯ್ದೆ 2017 ರಡಿ ಇದೊಂದು ಅಪರಾಧ. ಜನರನ್ನು ಬೆಂಕಿಯಲ್ಲಿ ನಡೆಯುವಂತೆ ಒತ್ತಾಯಿಸುವುದನ್ನು ನಿಷೇಧಿಸಲಾಗಿದೆ ಎಂಬುದನ್ನು ಗಮನಿಸಿ’ ಎಂದಿದ್ದಾರೆ.</p>.<p>‘ವೈಜ್ಞಾನಿಕ ಮನೋಭಾವವನ್ನು ಮೂಡಿಸಲು ಹಾಸನದಲ್ಲಿ ವಿವಿಧ ಸಂಸ್ಥೆಗಳ ಕಾರ್ಯಕರ್ತರೊಂದಿಗೆ ಜಾಗೃತಿ ಕಾರ್ಯಕ್ರಮ ನಡೆಸಲು ಉದ್ದೇಶಿಸಿದ್ದೇವೆ. ಅದಕ್ಕಾಗಿ ವ್ಯವಸ್ಥೆ ಮಾಡುತ್ತೀರಿ ಎಂದು ಭಾವಿಸುವೆ’ ಎಂದೂ ಪತ್ರದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ವೇಳೆ ಕೆಂಡ ಹಾಯ್ದಿದ್ದ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಅವರಿಗೆ ರಾಷ್ಟ್ರೀಯ ವಿಚಾರವಾದಿಗಳ ಸಂಘದ ಅಧ್ಯಕ್ಷ ಪ್ರೊ.ನರೇಂದ್ರ ನಾಯಕ್ ಪತ್ರ ಬರೆದಿದ್ದು, ‘ಕಾಯ್ದೆಯಡಿ ಇದು ಅಪರಾಧ’ ಎಂದಿದ್ದಾರೆ.</p>.<p>‘ಕೆಂಡ ಹಾಯಲು ವಿಜ್ಞಾನ ಕಾರಣವೇ ಹೊರತು ದೈವಿಕ ಶಕ್ತಿಯಲ್ಲ. ಕರ್ನಾಟಕ ಮೌಢ್ಯ ನಿಯಂತ್ರಣ ಕಾಯ್ದೆ 2017 ರಡಿ ಇದೊಂದು ಅಪರಾಧ. ಜನರನ್ನು ಬೆಂಕಿಯಲ್ಲಿ ನಡೆಯುವಂತೆ ಒತ್ತಾಯಿಸುವುದನ್ನು ನಿಷೇಧಿಸಲಾಗಿದೆ ಎಂಬುದನ್ನು ಗಮನಿಸಿ’ ಎಂದಿದ್ದಾರೆ.</p>.<p>‘ವೈಜ್ಞಾನಿಕ ಮನೋಭಾವವನ್ನು ಮೂಡಿಸಲು ಹಾಸನದಲ್ಲಿ ವಿವಿಧ ಸಂಸ್ಥೆಗಳ ಕಾರ್ಯಕರ್ತರೊಂದಿಗೆ ಜಾಗೃತಿ ಕಾರ್ಯಕ್ರಮ ನಡೆಸಲು ಉದ್ದೇಶಿಸಿದ್ದೇವೆ. ಅದಕ್ಕಾಗಿ ವ್ಯವಸ್ಥೆ ಮಾಡುತ್ತೀರಿ ಎಂದು ಭಾವಿಸುವೆ’ ಎಂದೂ ಪತ್ರದಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>