<p><strong>ಚನ್ನರಾಯಪಟ್ಟಣ (ಹಾಸನ ಜಿಲ್ಲೆ)</strong>: ಇಲ್ಲಿನ ಕೋಟೆಯಲ್ಲಿ ಮಂಗಳವಾರ ಚಂದ್ರಮೌಳೇಶ್ವರ ಸ್ವಾಮಿ ರಥೋತ್ಸವದ ವೇಳೆ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಕೋಲಾಟವಾಡಿ ಜನರಲ್ಲಿ ಹುರುಪು ತುಂಬಿದರು.</p>.<p>ರಥೋತ್ಸವದಲ್ಲಿ ಭಾರತೀಶ್ ಜನಪದ ತಂಡದ ಕಲಾವಿದರು ಕೋಲಾಟ ಪ್ರದರ್ಶಿಸಿದರು. ಕಲಾವಿದರೊಂದಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕುಸುಮಾ ಬಾಲಕೃಷ್ಣ ಅವರೂ ಹೆಜ್ಜೆ ಹಾಕಿದರು.</p>.<p>ಜನಪದ ಹಾಡುಗಳ ಲಯಕ್ಕೆ ಅನುಗುಣವಾಗಿ ಕೋಲುಗಳನ್ನು ಬಡಿಯುತ್ತ, ಮಿತ ಕುಣಿತದ ಹೆಜ್ಜೆಯಿಟ್ಟರು. ರಥೋತ್ಸವದಲ್ಲಿ ಸೇರಿದ ಜನರಿಗೆ ಇದು ವಿಶೇಷವಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ (ಹಾಸನ ಜಿಲ್ಲೆ)</strong>: ಇಲ್ಲಿನ ಕೋಟೆಯಲ್ಲಿ ಮಂಗಳವಾರ ಚಂದ್ರಮೌಳೇಶ್ವರ ಸ್ವಾಮಿ ರಥೋತ್ಸವದ ವೇಳೆ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಕೋಲಾಟವಾಡಿ ಜನರಲ್ಲಿ ಹುರುಪು ತುಂಬಿದರು.</p>.<p>ರಥೋತ್ಸವದಲ್ಲಿ ಭಾರತೀಶ್ ಜನಪದ ತಂಡದ ಕಲಾವಿದರು ಕೋಲಾಟ ಪ್ರದರ್ಶಿಸಿದರು. ಕಲಾವಿದರೊಂದಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕುಸುಮಾ ಬಾಲಕೃಷ್ಣ ಅವರೂ ಹೆಜ್ಜೆ ಹಾಕಿದರು.</p>.<p>ಜನಪದ ಹಾಡುಗಳ ಲಯಕ್ಕೆ ಅನುಗುಣವಾಗಿ ಕೋಲುಗಳನ್ನು ಬಡಿಯುತ್ತ, ಮಿತ ಕುಣಿತದ ಹೆಜ್ಜೆಯಿಟ್ಟರು. ರಥೋತ್ಸವದಲ್ಲಿ ಸೇರಿದ ಜನರಿಗೆ ಇದು ವಿಶೇಷವಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>