ಸೋಮವಾರ, 1 ಡಿಸೆಂಬರ್ 2025
×
ADVERTISEMENT
ADVERTISEMENT

ಹಾಸನ: ಜಿಲ್ಲೆಯಲ್ಲಿ ಚುನಾವಣಾ ತಾಲೀಮು ಶುರು

ನಗರ ಸ್ಥಳೀಯ ಸಂಸ್ಥೆ, ಜಿ.ಪಂ. ತಾ.ಪಂ. ಅಖಾಡಾಕ್ಕೆ ಜೆಡಿಎಸ್, ಕಾಂಗ್ರೆಸ್‌ ಸಿದ್ಧತೆ
Published : 1 ಡಿಸೆಂಬರ್ 2025, 5:29 IST
Last Updated : 1 ಡಿಸೆಂಬರ್ 2025, 5:29 IST
ಫಾಲೋ ಮಾಡಿ
Comments
ಎ. ಮಂಜು
ಎ. ಮಂಜು
ಬಿ.ಶಿವರಾಂ
ಬಿ.ಶಿವರಾಂ
ದೇವರಾಜೇಗೌಡ
ದೇವರಾಜೇಗೌಡ
ಜೆಡಿಎಸ್ ಪ್ರಾದೇಶಿಕ ಪಕ್ಷವಾಗಿ ಗಟ್ಟಿಯಾಗಿದೆ. ಸಂಖ್ಯೆಯ ಲೆಕ್ಕದಲ್ಲಿ ಕಡಿಮೆ ಇದ್ದರೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಪಡೆಯಲಿದೆ
ಎ. ಮಂಜು ಶಾಸಕ
ಸ್ಥಳೀಯ ಸಂಸ್ಥೆ ಚುನಾವಣೆಗಳು ಎದುರಾಗುತ್ತಿವೆ. ಗ್ಯಾರಂಟಿ ಯೋಜನೆ ಸೇರಿದಂತೆ ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು
ಬಿ. ಶಿವರಾಂ ಎಐಸಿಸಿ ಸದಸ್ಯ
ಮುಖ್ಯಮಂತ್ರಿ ಉಪ ಮುಖ್ಯಮಂತ್ರಿ ಡಿ.6 ರಂದು ನಗರಕ್ಕೆ ಬರಲಿದ್ದು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸೇರಿದಂತೆ ಅಭಿವೃದ್ಧಿ ಯೋಜನೆ ಶಂಕುಸ್ಥಾಪನೆ ಉದ್ಘಾಟನೆ ನಡೆಯಲಿವೆ
ದೇವರಾಜೇಗೌಡ ಕಾಂಗ್ರೆಸ್‌ ಪ್ರಚಾರ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT