‘ಕಳೆದ ಬಾರಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಆಗಿದ್ದರೂ, ಜೆಡಿಎಸ್ -ಬಿಜೆಪಿ ಮಧ್ಯೆ ಪೈಪೋಟಿ ಇತ್ತು. ಈಗ ಪರಿಸ್ಥಿತಿ ಬದಲಾಗಿದೆ. ಇಬ್ಬರು ಬಿಜೆಪಿ ಶಾಸಕರಿದ್ದಾರೆ. ಒಳ್ಳೆಯ ವಾತಾವರಣವಿದೆ. ಹಾಸನ ಕ್ಷೇತ್ರವನ್ನು ಬಿಜೆಪಿಗೆ ಕೊಟ್ಟರೆ ಗೆಲುವಿನ ಅವಕಾಶ ಹೆಚ್ಚಿದೆ ಎನ್ನುವುದು ಮತದಾರರ ಭಾವನೆಯಾಗಿದೆ’ ಎಂದರು. ಈ ಮೂಲಕ ಪ್ರಜ್ವಲ್ ಹೆಸರು ಘೋಷಣೆಗೆ ಪ್ರೀತಂ ಗೌಡ ಪರೋಕ್ಷ ಆಕ್ಷೇಪ ವ್ಯಕ್ತಪಡಿಸಿದರು.