ಸೋಮವಾರ, 15 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಹಾಸನ ದುರಂತ: ಕಣ್ಣೀರಿನಲ್ಲಿ ಕೈತೊಳೆಯುತ್ತಿರುವ ಕುಟುಂಬಗಳು

ಮಕ್ಕಳನ್ನು ಕಳೆದುಕೊಂಡ ಪಾಲಕರ ರೋದನೆ: ಆಘಾತದಿಂದ ಹೊರಬರದ ಮೊಸಳೆಹೊಸಹಳ್ಳಿ
Published : 15 ಸೆಪ್ಟೆಂಬರ್ 2025, 2:07 IST
Last Updated : 15 ಸೆಪ್ಟೆಂಬರ್ 2025, 2:07 IST
ಫಾಲೋ ಮಾಡಿ
Comments
ಹೊಳೆನರಸೀಪುರ ತಾಲ್ಲೂಕಿನ ಕಬ್ಬಿನಹಳ್ಳಿ ಪ್ರವೀಣ್‌ ಸಾಕಿದ್ದ ನಾಯಿಯನ್ನು ಸಂತೈಸುತ್ತಿರುವ ಪ್ರವೀಣ್‌ ತಂದೆ ಹನುಮಯ್ಯ
ಹೊಳೆನರಸೀಪುರ ತಾಲ್ಲೂಕಿನ ಕಬ್ಬಿನಹಳ್ಳಿ ಪ್ರವೀಣ್‌ ಸಾಕಿದ್ದ ನಾಯಿಯನ್ನು ಸಂತೈಸುತ್ತಿರುವ ಪ್ರವೀಣ್‌ ತಂದೆ ಹನುಮಯ್ಯ
ಮೊಸಳೆಹೊಸಹಳ್ಳಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಉಬ್ಬು ಅಳವಡಿಸುವ ಕಾಮಗಾರಿ ಆರಂಭಿಸಲಾಗಿದೆ
ಮೊಸಳೆಹೊಸಹಳ್ಳಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಉಬ್ಬು ಅಳವಡಿಸುವ ಕಾಮಗಾರಿ ಆರಂಭಿಸಲಾಗಿದೆ
ಹಾಸನದ ಹಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು
ಹಾಸನದ ಹಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು
10 ಜನ ಮೃತಪಟ್ಟು 20ಕ್ಕೂ ಹೆಚ್ಚು ಜನ ಗಾಯಗೊಂಡಿರುವುದು ದಿಗ್ಭ್ರಮೆ ಮೂಡಿಸಿದೆ. ಮಕ್ಕಳನ್ನು ಕಳೆದುಕೊಂಡ ಕುಟುಂಬ ಹಾಗೂ ಬಂಧು ಮಿತ್ರರಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ.
ನಿರ್ಮಲಾನಂದನಾಥ ಸ್ವಾಮೀಜಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT