ಶುಕ್ರವಾರ, 10 ಅಕ್ಟೋಬರ್ 2025
×
ADVERTISEMENT
ADVERTISEMENT

ಹಾಸನಾಂಬೆಯ ಕಣ್ತುಂಬಿಕೊಂಡ ಭಕ್ತರು

ವಿಧಿ ವಿಧಾನಗಳೊಂದಿಗೆ ತೆರೆದ ಗರ್ಭಗುಡಿಯ ಬಾಗಿಲು: ದರ್ಶನಕ್ಕೆ ಜನರ ನೂಕುನುಗ್ಗಲು
Published : 10 ಅಕ್ಟೋಬರ್ 2025, 2:53 IST
Last Updated : 10 ಅಕ್ಟೋಬರ್ 2025, 2:53 IST
ಫಾಲೋ ಮಾಡಿ
Comments
ಹಾಸನಾಂಬ ದೇಗುಲದ ಗರ್ಭಗುಡಿ
ಹಾಸನಾಂಬ ದೇಗುಲದ ಗರ್ಭಗುಡಿ
ಗರ್ಭಗುಡಿಯ ಬಾಗಿಲು ತೆರೆಯುವ ಮುನ್ನ ಪೂಜೆ ಸಲ್ಲಿಸಲಾಯಿತು
ಗರ್ಭಗುಡಿಯ ಬಾಗಿಲು ತೆರೆಯುವ ಮುನ್ನ ಪೂಜೆ ಸಲ್ಲಿಸಲಾಯಿತು
ಹಾಸನಾಂಬ ದರ್ಶನೋತ್ಸವದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗವಹಿಸಿದ್ದ ಸಚಿವ ಕೆ.ಎನ್‌. ರಾಜಣ್ಣ
ಹಾಸನಾಂಬ ದರ್ಶನೋತ್ಸವದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಭಾಗವಹಿಸಿದ್ದ ಸಚಿವ ಕೆ.ಎನ್‌. ರಾಜಣ್ಣ
ಹಾಸನಾಂಬ ದರ್ಶನಕ್ಕೆ ಬರುವ ವೇಳೆ ಕಾಂಗ್ರೆಸ್‌ ಮುಖಂಡರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು
ಹಾಸನಾಂಬ ದರ್ಶನಕ್ಕೆ ಬರುವ ವೇಳೆ ಕಾಂಗ್ರೆಸ್‌ ಮುಖಂಡರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆಯಿತು
ದರ್ಶನೋತ್ಸವಕ್ಕೆ ಚಾಲನೆ ನೀಡಲು ಬಂದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಸಚಿವ ಕೆ.ಎನ್‌. ರಾಜಣ್ಣ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಸ್ವಾಗತಿಸಿದರು
ದರ್ಶನೋತ್ಸವಕ್ಕೆ ಚಾಲನೆ ನೀಡಲು ಬಂದ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಸಚಿವ ಕೆ.ಎನ್‌. ರಾಜಣ್ಣ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಸ್ವಾಗತಿಸಿದರು
ದರ್ಶನದ ಮೊದಲ ದಿನ ದೇಗುಲದ ಎದುರು ಸೇರಿದ್ದ ಜನ
ದರ್ಶನದ ಮೊದಲ ದಿನ ದೇಗುಲದ ಎದುರು ಸೇರಿದ್ದ ಜನ
ಉಸ್ತುವಾರಿ ಸಚಿವ ಕೆ.ಎನ್‌. ರಾಜಣ್ಣ ಜಿಲ್ಲೆಯ ಅಧಿಕಾರಿಗಳು ಸಿದ್ಧೇಶ್ವರ ಸ್ವಾಮಿ ದರ್ಶನ ಪಡೆದರು
ಉಸ್ತುವಾರಿ ಸಚಿವ ಕೆ.ಎನ್‌. ರಾಜಣ್ಣ ಜಿಲ್ಲೆಯ ಅಧಿಕಾರಿಗಳು ಸಿದ್ಧೇಶ್ವರ ಸ್ವಾಮಿ ದರ್ಶನ ಪಡೆದರು
ಹಾಸನಾಂಬ ದರ್ಶನಕ್ಕೆ ಸಕಲ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅಧಿಕೃತ ಸಮಯಕ್ಕೆ ಸರಿಯಾಗಿ ಬಾಗಿಲು‌ ತೆರೆಯಲಾಗಿದ್ದು ಎಲ್ಲರು ಶಾಂತಿಯುತವಾಗಿ ದೇವಿ ದರ್ಶನ ಪಡೆಯಬೇಕು
ಕೆ.ಎನ್. ರಾಜಣ್ಣ ಜಿಲ್ಲಾ ಉಸ್ತುವಾರಿ ಸಚಿವ
ಅಶ್ವೀಜ ಮಾಸದಲ್ಲಿ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿದೆ. ದೇವಿಯ ವಾರ್ಷಿಕ ದರ್ಶನ ಆರಂಭವಾಗಿದ್ದು ಎರಡು ವಾರಗಳ ಕಾಲ ದೇವಿಯು ಸಕಲರಿಗೆ ಶುಭಫಲ ನೀಡಲಿ
ನಿರ್ಮಲಾನಂದನಾಥ ಸ್ವಾಮೀಜಿ ಆದಿಚುಂಚನಗಿರಿ ಮಠ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT