ಅಜ್ಜ ಕನ್ನಡದಲ್ಲಿ ಮಾತನಾಡುತ್ತಿರುವುದನ್ನು ಗಮಿಸಿದ ಪೊಲೀಸರು, ಅಸ್ಸಾಂನಲ್ಲಿ ನೆಲೆಸಿರುವ ಬೆಂಗಳೂರಿನ ಎಬಿವಿಪಿ ಕಾರ್ಯಕರ್ತ ಮಂಜುನಾಥ್ ಅವರನ್ನು ಸಂಪರ್ಕಿಸಿದ್ದಾರೆ.ಹಾಸನದವರು ಎಂದು ತಿಳಿದ ಕೂಡಲೇ, ‘ಸಂಬಂಧಿಕರು ಅಥವಾ ಪರಿಚಯಸ್ಥರು ಇದ್ದಲ್ಲಿ ತಮ್ಮನ್ನು ಸಂಪರ್ಕ ಮಾಡುವಂತೆ’ ಎಬಿವಿಪಿ ಕಾರ್ಯಕರ್ತರಾದಹರ್ಷಿತ್,ಮಂಜುನಾಥ್ ಮನವಿ ಮಾಡಿದ್ದಾರೆ.