ಶಾಸಕ ಎಚ್.ಕೆ. ಕುಮಾರಸ್ವಾಮಿ, ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಭಾಸ್ಕರ್, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಲ್. ಸೋಮಶೇಖರ್, ಜಿ.ಪಂ ಸದಸ್ಯೆಯರಾದ ಉಜ್ಮಾರುಜ್ವಿ ಸುದರ್ಶನ್, ಚಂಚಲಾ ಕುಮಾರಸ್ವಾಮಿ, ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ಎ. ಜಗನ್ನಾಥ್, ಕಾಂಗ್ರೆಸ್ ತಾಲ್ಲೂಕು ಘಟಕದ ಉಪಾಧ್ಯಕ್ಷ ತುಳಸಿ ಪ್ರಸಾದ್, ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಕೃಷ್ಣಪ್ರಸಾದ್, ಹೆತ್ತೂರು ಗ್ರಾ.ಪಂ ಮಾಜಿ ಅಧ್ಯಕ್ಷ ಕೃಷ್ಣಪ್ಪ, ಜೆಡಿಎಸ್ ಮುಖಂಡರಾದ ಸಚ್ಚಿನ್ ಪ್ರಸಾದ್, ದಿವಾಕರ್, ಬಾಚಿಹಳ್ಳಿ ಪ್ರತಾಪ್, ಎಚ್.ಆರ್.ಕೃಷ್ಣಪ್ರಸಾದ್, ಪಟ್ಲ ಕುಮಾರ್, ಗೂದ್ದು ಕೌಶಿಕ್ ಹಾಜರಿದ್ದರು.