‘ಸಕಲೇಶಪುರ– ಆಲೂರು– ಕಟ್ಟಾಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪೂರ್ಣ ಸಹಕಾರ ನೀಡುತ್ತಿದ್ದು, ಈ ವಿಷಯದಲ್ಲಿ ಯಾರಿಗೂ ಗೊಂದಲ ಬೇಡ. ಕಾಂಗ್ರೆಸ್ ಅಧ್ಯಕ್ಷ ಭಾಸ್ಕರ್, ಮುಖಂಡರಾದ ಸಿದ್ದಯ್ಯ ಎಲ್ಲರೂ ನಮ್ಮೊಂದಿಗಿದ್ದಾರೆ. ಈ ಕ್ಷೇತ್ರಕ್ಕೆ ಯಾವತ್ತೂ ಅನ್ಯಾಯ ಮಾಡಿಲ್ಲ. ಎಲ್ಲಾ ವರ್ಗದವರಿಗೂ ರಾಜಕೀಯ ಶಕ್ತಿ ತುಂಬಿದ್ದೇವೆ. ಬಿ.ಎ. ಜಗನ್ನಾಥ್ ಅವರನ್ನು ಕಾಫಿ ಮಂಡಳಿ ಸದಸ್ಯರನ್ನಾಗಿ, ಮತ್ತೊಬ್ಬರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ, ಜಿ.ಪಂ. ಉಪಾಧ್ಯಕ್ಷರನ್ನಾಗಿ ಮಾಡಲಾಗಿದೆ’ ಎಂದರು.