ಗುರುವಾರ, 4 ಡಿಸೆಂಬರ್ 2025
×
ADVERTISEMENT
ADVERTISEMENT

ಹಾಸನಾಂಬೆ ನೆರಳಲ್ಲಿ ಚುನಾವಣಾ ತಂತ್ರ: ಎಚ್.ಡಿ. ಕುಮಾರಸ್ವಾಮಿ ಇಂದು ಹಾಸನಕ್ಕೆ

Published : 17 ಅಕ್ಟೋಬರ್ 2025, 1:52 IST
Last Updated : 17 ಅಕ್ಟೋಬರ್ 2025, 1:52 IST
ಫಾಲೋ ಮಾಡಿ
Comments
‘ಶೀಘ್ರ ಚುನಾವಣೆ ನಡೆಸಿ’
‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಷ್ಟೊಂದು ಅವಧಿಯವರೆಗೆ ಚುನಾವಣೆ ಮುಂದೂಡಿರುವುದು ಇದೇ ಮೊದಲು. ಜನಪ್ರತಿನಿಧಿಗಳಿಲ್ಲದಿದ್ದರೆ ಜನರಿಗೆ ತೊಂದರೆಯಾಗುತ್ತದೆ. ಬೇಗನೆ ಚುನಾವಣೆ ನಡೆಸಬೇಕು. ತಡೆಯಾಜ್ಞೆ ತೆರವುಗೊಳಿಸಲು ಏಕೆ ಕ್ರಮ ಕೈಗೊಂಡಿಲ್ಲ? ಬಿಬಿಎಂಪಿಯಲ್ಲಿ ಜನಪ್ರತಿನಿಧಿಗಳಿಲ್ಲದಿರುವುದ ರಿಂದಲೇ ಐಟಿ, ಬಿಟಿ ಕಂಪನಿಗಳು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್‌.ಭೋಜೇಗೌಡ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT