ಮುಖಂಡ ಬಾಗೂರು ಮಂಜೇಗೌಡ ಮಾತನಾಡಿ, ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನುಹಾಸನ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ. ಕ್ಷೇತ್ರದಲ್ಲಿ ಪಕ್ಷಸಂಘಟನೆ ಮಾಡುತ್ತಿರುವುದು ಸತ್ಯ. ಆದರೆ, ಮಹೇಶ್ ಹಾಗೂ ನನ್ನ ನಡುವೆ ಯಾವುದೇ ಹೊಂದಾಣಿಕೆಯಾಗಿಲ್ಲ. ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಅವರು ಪರವಾಗಿ ಕೆಲಸ ಮಾಡಲಾಗುವುದು’ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಮುಖಂಡರಾದ ಎಚ್.ಕೆ.ಮಹೇಶ್, ರವಿಕುಮಾರ್, ಗಿರೀಶ್ ಇದ್ದರು.