ವೈದ್ಯರಾದ ಡಾ.ಸಂದೀಪ್, ಡಾ.ಸುಹಾಸ್, ಡಾ. ಸಚಿನ್, ಗ್ರಾಮ ಸಂಸ್ಕೃತಿ ಅಧ್ಯಯನ ಕೇಂದ್ರದ ಸಂಚಾಲಕ ಜಿ.ಆರ್. ಮಂಜೇಶ್, ದೇವಾಂಗ ನೌಕರರ ಸಂಘದ ಗೌರವಾಧ್ಯಕ್ಷ ಜಿ.ಎಸ್. ಸತೀಶ್, ಜಿಲ್ಲಾ ದೇವಾಂಗ ನೌಕರರ ಸಂಘದ ಅಧ್ಯಕ್ಷ ಬಿ.ಸೋಮಶೇಖರ್, ಜಿಲ್ಲಾ ನೇಕಾರ ಒಕ್ಕೂಟದ ಅಧ್ಯಕ್ಷ ಶಂಕರ ಶೆಟ್ಟಿ, ದೇವಲ ಭವನ ರಾಮಮಂದಿರದ ಅಧ್ಯಕ್ಷ ಜ್ಞಾನೇಶ್ ಹಾಗೂ ವಿವಿಧ ತಾಲ್ಲೂಕು ಘಟಕಗಳ ಅಧ್ಯಕ್ಷರು, ಸಂಘದ ಪದಾಧಿಕಾರಿಗಳು, ಸ್ವಯಂಸೇವಕರು ಭಾಗವಹಿಸಿದ್ದರು.