ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಸಕಲೇಶಪುರ ತಾಲ್ಲೂಕಿನಲ್ಲಿ ವರುಣನ ಆರ್ಭಟ: ಜನಜೀವನ ಅಸ್ತವ್ಯಸ್ತ

ಜೀವ ನದಿ ಹೇಮಾವತಿ ಹಾಗೂ ಉಪ‍ ಹಳ್ಳಗಳಲ್ಲಿ ಪ್ರವಾಹ
Published : 25 ಜುಲೈ 2024, 15:32 IST
Last Updated : 25 ಜುಲೈ 2024, 15:32 IST
ಫಾಲೋ ಮಾಡಿ
Comments
ಸಕಲೇಶಪುರ ತಾಲ್ಲೂಕಿನಾದ್ಯಂತ ಗುರುವಾರವೂ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ಆಚಂಗಿ ಬಡಾವಣೆಯ ಭತ್ತದ ಗದ್ದೆಗಳು ಜಲಾವೃತಗೊಂಡಿರುವುದು. ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್. ಪರಮೇಶ್ 
ಸಕಲೇಶಪುರ ತಾಲ್ಲೂಕಿನಾದ್ಯಂತ ಗುರುವಾರವೂ ಧಾರಾಕಾರವಾಗಿ ಮಳೆ ಸುರಿದ ಪರಿಣಾಮ ಆಚಂಗಿ ಬಡಾವಣೆಯ ಭತ್ತದ ಗದ್ದೆಗಳು ಜಲಾವೃತಗೊಂಡಿರುವುದು. ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್. ಪರಮೇಶ್ 
ಸಕಲೆಶಪುರ ತಾಲ್ಲೂಕಿನ ಸಂಕ್ಲಾಪುರ ಮಠ ಗ್ರಾಮದ ಹಳ್ಳದ ಪ್ರವಾಹದಿಂದ ಸೇತುವೆ ಮೇಲೆ ನೀರು ಹರಿಯುತ್ತಿರುವುದು
ಸಕಲೆಶಪುರ ತಾಲ್ಲೂಕಿನ ಸಂಕ್ಲಾಪುರ ಮಠ ಗ್ರಾಮದ ಹಳ್ಳದ ಪ್ರವಾಹದಿಂದ ಸೇತುವೆ ಮೇಲೆ ನೀರು ಹರಿಯುತ್ತಿರುವುದು
ಸಕಲೇಶಪುರದಲ್ಲಿ ಗುರುವಾರ ಮಧ್ಯಾಹ್ನ ಧಾರಾಕಾರವಾಗಿ ಸುರಿದ ಮಳೆಯಿಂದ ರಸ್ತೆಯಲ್ಲಿ ನೀರು ಹೊಳೆಯಂತೆ ಹರಿದುಹೋಗಿದ್ದು  ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್. ಪರಮೇಶ್ 
ಸಕಲೇಶಪುರದಲ್ಲಿ ಗುರುವಾರ ಮಧ್ಯಾಹ್ನ ಧಾರಾಕಾರವಾಗಿ ಸುರಿದ ಮಳೆಯಿಂದ ರಸ್ತೆಯಲ್ಲಿ ನೀರು ಹೊಳೆಯಂತೆ ಹರಿದುಹೋಗಿದ್ದು  ಪ್ರಜಾವಾಣಿ ಚಿತ್ರ: ಜಾನೇಕೆರೆ ಆರ್. ಪರಮೇಶ್ 
ಸಕಲೇಶಪುರ ತಾಲ್ಲೂಕಿನ ಹಾರ್ಲೆ ಸಮೀಪ ಎತ್ತಿನಹಳ್ಳ ಸೇತುವೆ ಪಕ್ಕದಲ್ಲಿ ಎತ್ತಿನಹೊಳೆ ಪೈಪ್‌ಲೈನ್‌ ಮಳೆನೀರಿಯಿಂದ ಮಣ್ಣು ಕೊಚ್ಚಿಹೋಗಿ ಕಾಂಕ್ರೀಟ್‌ ರಸ್ತೆ ಬೀಳುವ ಸ್ಥಿತಿಯಲ್ಲಿದೆ
ಸಕಲೇಶಪುರ ತಾಲ್ಲೂಕಿನ ಹಾರ್ಲೆ ಸಮೀಪ ಎತ್ತಿನಹಳ್ಳ ಸೇತುವೆ ಪಕ್ಕದಲ್ಲಿ ಎತ್ತಿನಹೊಳೆ ಪೈಪ್‌ಲೈನ್‌ ಮಳೆನೀರಿಯಿಂದ ಮಣ್ಣು ಕೊಚ್ಚಿಹೋಗಿ ಕಾಂಕ್ರೀಟ್‌ ರಸ್ತೆ ಬೀಳುವ ಸ್ಥಿತಿಯಲ್ಲಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT