ನೀರು ಹರಿಸದಿದ್ದರೆ ಡಿಸಿ, ಎಸ್ಪಿ ಹೊಣೆ: ಹಾಸನದ ಜಿಲ್ಲಾಧಿಕಾರಿ ಕಚೇರಿ ಎದುರು ಶಾಸಕರು, ಸಂಸದರೊಂದಿಗೆ ಪ್ರತಿಭಟಿಸಿದ ಶಾಸಕ ಎಚ್.ಡಿ. ರೇವಣ್ಣ, ‘ಶುಕ್ರವಾರ ಸಂಜೆಯೊಳಗೆ ಹಾಸನ ಜಿಲ್ಲೆಯ ಕೆರೆಗಳಿಗೆ ನೀರು ಹರಿಸಬೇಕು. ಇಲ್ಲದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸರ್ಕಾರ, ಜಿಲ್ಲಾಧಿಕಾರಿ, ಎಸ್ಪಿ ಹೊಣೆ ಆಗಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.