<p><strong>ಹೊಳೆನರಸೀಪುರ:</strong> ಪಟ್ಟಣದ ಅರಕಲಗೂಡು ರಸ್ತೆಯ ಹೇಮಾವತಿ ಸೇತುವೆ ಬಳಿ ಬುಧವಾರ ಮಧ್ಯಾಹ್ನದ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ.</p>.<p>ನಗರ ಠಾಣೆ ಎಸ್.ಐ. ಅಭಿಜಿತ್ ಹಾಗೂ ತಂಡದವರು, ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಹಳೇಕೋಟೆ ಹೋಬಳಿಯ ಬಸವನಾಯಕನಹಳ್ಳಿಯ ಗುರು, ಹನಮಂತಪುರ ಗ್ರಾಮದ ಪ್ರದೀಪ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. 700 ಗ್ರಾಂ ಗಾಂಜಾ, ಬೈಕ್ ವಶಕ್ಕೆ ಪಡೆದಿದ್ದಾರೆ.</p>.<p>ಪಟ್ಟಣದ ಹೇಮಾವತಿ ಸೇತುವೆ ಸಮೀಪದ ವಾಕಿಂಗ್ ಪಾತ್, ಹೇಮಾವತಿ ಕ್ರೀಡಾಂಗಣ, ಕುವೆಂಪು ಬಡಾವಣೆಯ ಕೆಲವು ನಿರ್ಜನ ಪ್ರದೇಶ ಹಾಗೂ ಹೇಮಾವತಿ ನದಿ ದಂಡೆಯಲ್ಲಿ ಯುವಕರ ಗುಂಪು ಗಾಂಜಾ ಸೇದಲು ಒಟ್ಟಾಗುತ್ತಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260319-36-1390675428</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ:</strong> ಪಟ್ಟಣದ ಅರಕಲಗೂಡು ರಸ್ತೆಯ ಹೇಮಾವತಿ ಸೇತುವೆ ಬಳಿ ಬುಧವಾರ ಮಧ್ಯಾಹ್ನದ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ.</p>.<p>ನಗರ ಠಾಣೆ ಎಸ್.ಐ. ಅಭಿಜಿತ್ ಹಾಗೂ ತಂಡದವರು, ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಹಳೇಕೋಟೆ ಹೋಬಳಿಯ ಬಸವನಾಯಕನಹಳ್ಳಿಯ ಗುರು, ಹನಮಂತಪುರ ಗ್ರಾಮದ ಪ್ರದೀಪ ಎಂಬುವರನ್ನು ವಶಕ್ಕೆ ಪಡೆದಿದ್ದಾರೆ. 700 ಗ್ರಾಂ ಗಾಂಜಾ, ಬೈಕ್ ವಶಕ್ಕೆ ಪಡೆದಿದ್ದಾರೆ.</p>.<p>ಪಟ್ಟಣದ ಹೇಮಾವತಿ ಸೇತುವೆ ಸಮೀಪದ ವಾಕಿಂಗ್ ಪಾತ್, ಹೇಮಾವತಿ ಕ್ರೀಡಾಂಗಣ, ಕುವೆಂಪು ಬಡಾವಣೆಯ ಕೆಲವು ನಿರ್ಜನ ಪ್ರದೇಶ ಹಾಗೂ ಹೇಮಾವತಿ ನದಿ ದಂಡೆಯಲ್ಲಿ ಯುವಕರ ಗುಂಪು ಗಾಂಜಾ ಸೇದಲು ಒಟ್ಟಾಗುತ್ತಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260319-36-1390675428</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>