<p>ಹೊಳೆನರಸೀಪುರ: ‘ಭಗೀರಥ ಮಹರ್ಷಿ ಗಂಗೆಯನ್ನು ಕರೆತಂದ ಶ್ರೇಷ್ಠ ವ್ಯಕ್ತಿ. ಅಂಥ ಮಹನೀಯರ ಜಯಂತಿಯನ್ನು ಆಚರಿಸುತ್ತಿರುವುದು ಬಹಳ ಅರ್ಥಪೂರ್ಣವಾಗಿದೆ’ ಎಂದು ಉಪ್ಪಾರ ಜನಾಂಗದ ಮುಖಂಡ ಕಿಟ್ಟಿ ಉಪ್ಪಾರ್ ಹೇಳಿದರು.</p>.<p>ಪಟ್ಟಣದ ಹೂವಿನ ಮಾರುಕಟ್ಟೆ ಆವರಣದಲ್ಲಿ ಉಪ್ಪಾರರ ಸಂಘದ ಆಶ್ರಯದಲ್ಲಿ ಗುರುವಾರ ಆಚರಿಸಿದ ಭಗೀರಥ ಮಹರ್ಷಿ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>ಹಿರಿಯರಾದ ಎಕ್ಕಪ್ಪ, ಮಂಜುಳಮ್ಮ ಹಾಗೂ ಶ್ರೀಕಂಠ ಅವರನ್ನು ಸನ್ಮಾನಿಸಲಾಯಿತು.</p>.<p>ಮುಖಂಡರಾದ ಪುರುಷೋತ್ತಮ, ಮುತ್ತುರಾಜ್, ಗಣೇಶ, ಶ್ರೀನಿವಾಸ, ಮಂಜುನಾಥ್, ರಾಜಣ್ಣ, ಸುನೀಲ್, ರವಿ, ಚಂದ್ರು, ಪ್ರಸನ್ನ, ರಘು, ಗಣೇಶ, ಸೋಮ, ಪುಟ್ಟರಾಜು, ವಿನುರಾಜು, ಜಯಮ್ಮ, ಭಾಗ್ಯಮ್ಮ, ಲತ, ಶೀಲ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-36-195666519</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಳೆನರಸೀಪುರ: ‘ಭಗೀರಥ ಮಹರ್ಷಿ ಗಂಗೆಯನ್ನು ಕರೆತಂದ ಶ್ರೇಷ್ಠ ವ್ಯಕ್ತಿ. ಅಂಥ ಮಹನೀಯರ ಜಯಂತಿಯನ್ನು ಆಚರಿಸುತ್ತಿರುವುದು ಬಹಳ ಅರ್ಥಪೂರ್ಣವಾಗಿದೆ’ ಎಂದು ಉಪ್ಪಾರ ಜನಾಂಗದ ಮುಖಂಡ ಕಿಟ್ಟಿ ಉಪ್ಪಾರ್ ಹೇಳಿದರು.</p>.<p>ಪಟ್ಟಣದ ಹೂವಿನ ಮಾರುಕಟ್ಟೆ ಆವರಣದಲ್ಲಿ ಉಪ್ಪಾರರ ಸಂಘದ ಆಶ್ರಯದಲ್ಲಿ ಗುರುವಾರ ಆಚರಿಸಿದ ಭಗೀರಥ ಮಹರ್ಷಿ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>ಹಿರಿಯರಾದ ಎಕ್ಕಪ್ಪ, ಮಂಜುಳಮ್ಮ ಹಾಗೂ ಶ್ರೀಕಂಠ ಅವರನ್ನು ಸನ್ಮಾನಿಸಲಾಯಿತು.</p>.<p>ಮುಖಂಡರಾದ ಪುರುಷೋತ್ತಮ, ಮುತ್ತುರಾಜ್, ಗಣೇಶ, ಶ್ರೀನಿವಾಸ, ಮಂಜುನಾಥ್, ರಾಜಣ್ಣ, ಸುನೀಲ್, ರವಿ, ಚಂದ್ರು, ಪ್ರಸನ್ನ, ರಘು, ಗಣೇಶ, ಸೋಮ, ಪುಟ್ಟರಾಜು, ವಿನುರಾಜು, ಜಯಮ್ಮ, ಭಾಗ್ಯಮ್ಮ, ಲತ, ಶೀಲ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-36-195666519</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>