ನಗರದ ಸಂತೇಪೇಟೆಯಲ್ಲಿರುವ ನಗರಸಭೆ ಕಚೇರಿ ಕುವೆಂಪು ಸಭಾಂಗಣದಲ್ಲಿ ಭಾನುವಾರ ಕರೆದಿದ್ದ ಕ್ಯಾಂಟಿನ್, ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರ ಸಭೆಯಲ್ಲಿ ಮಾತನಾಡಿ, ಕೋವಿಡ್-19 ಲಾಕ್ಡೌನ್ನ್ನು ಸರ್ಕಾರ ಹಂತ ಹಂತವಾಗಿ ಸಡಿಲಗೊಳಿಸುತ್ತಿದ್ದು, ಸೋಮವಾರದಿಂದ ಹೋಟೆಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಹೇಳಿದರು.