ಹಳೇಬೀಡಿನ ಹೊಯ್ಸಳ ಬಡಾವಣೆಯ ಮುಖ್ಯ ರಸ್ತೆ ಗುಂಡಿಮಯವಾಗಿದೆ.
ಶಾಸಕರು ಹೊಯ್ಸಳ ಬಡಾವಣೆಯ ಸ್ಥಳ ಪರಿಶೀಲನೆ ನಡೆಸಬೇಕು. ಬಡಾವಣೆಯ ಎಲ್ಲ ಬೀದಿಗಳಿಗೂ ಕಾಂಕ್ರೀಟ್ ರಸ್ತೆ ಬಾಕ್ಸ್ ಚರಂಡಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿಸಬೇಕು.
-ಚೆರ್ಮೆನ್ ಕುಮಾರ್, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ
ಹೊಯ್ಸಳ ಬಡಾವಣೆ ರಸ್ತೆ ದುರಸ್ತಿಗೆ ಕ್ರಮ ಕೈಗೊಂಡಿದ್ದೇವೆ. ಗುಂಡಿಗಳಿಗೆ ಮಣ್ಣು ತುಂಬಿಸಿದ್ದೇವು. ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸುವ ಕುರಿತು ಪಂಚಾಯಿತಿ ಸಭೆಯಲ್ಲಿ ಚರ್ಚಿಸುತ್ತೇವೆ.