ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಹಳೇಬೀಡು: ಹೊಯ್ಸಳ ಬಡಾವಣೆ ರಸ್ತೆ ಗುಂಡಿಮಯ

ಅಪಘಾತಕ್ಕೆ ಆಹ್ವಾನ ನೀಡುವ ಗುಂಡಿಗಳು: ನಿವಾಸಿಗಳ ಹಿಡಿಶಾಪ
Published : 25 ಮೇ 2024, 7:52 IST
Last Updated : 25 ಮೇ 2024, 7:52 IST
ಫಾಲೋ ಮಾಡಿ
Comments
ಹಳೇಬೀಡಿನ ಹೊಯ್ಸಳ ಬಡಾವಣೆಯ ಮುಖ್ಯ ರಸ್ತೆ ಗುಂಡಿಮಯವಾಗಿದೆ.
ಹಳೇಬೀಡಿನ ಹೊಯ್ಸಳ ಬಡಾವಣೆಯ ಮುಖ್ಯ ರಸ್ತೆ ಗುಂಡಿಮಯವಾಗಿದೆ.
ಶಾಸಕರು ಹೊಯ್ಸಳ ಬಡಾವಣೆಯ ಸ್ಥಳ ಪರಿಶೀಲನೆ ನಡೆಸಬೇಕು. ಬಡಾವಣೆಯ ಎಲ್ಲ ಬೀದಿಗಳಿಗೂ ಕಾಂಕ್ರೀಟ್ ರಸ್ತೆ ಬಾಕ್ಸ್ ಚರಂಡಿ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿಸಬೇಕು.
-ಚೆರ್ಮೆನ್ ಕುಮಾರ್, ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ
ಹೊಯ್ಸಳ ಬಡಾವಣೆ ರಸ್ತೆ ದುರಸ್ತಿಗೆ ಕ್ರಮ ಕೈಗೊಂಡಿದ್ದೇವೆ. ಗುಂಡಿಗಳಿಗೆ ಮಣ್ಣು ತುಂಬಿಸಿದ್ದೇವು. ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸುವ ಕುರಿತು ಪಂಚಾಯಿತಿ ಸಭೆಯಲ್ಲಿ ಚರ್ಚಿಸುತ್ತೇವೆ.
- ಎಚ್.ಎಂ.ನಿಂಗಪ್ಪ, ಗ್ರಾಮ ಪಂಚಾಯಿತಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT