ಈ ಬಾರಿ ತುಮಕೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿರುವ ಬಗ್ಗೆ ಪ್ರತಿಕ್ರಿಯಿಸಿ, ‘ಈ ಬಾರಿ ನಾನು ಹಾಸನ ಜಿಲ್ಲಾ ಉಸ್ತುವಾರಿ. ಡಾ. ಪರಮೇಶ್ವರ್ ತುಮಕೂರಿನ ಸಚಿವರು. ನಾನು ಹಾಸನ ಜಿಲ್ಲೆಗೆ ಒತ್ತುಕೊಟ್ಟೆ. ತುಮಕೂರು ಚುನಾವಣೆ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳಲು ಹೋಗಲಿಲ್ಲ. ನನ್ನ ಮಧುಗಿರಿ ಕ್ಷೇತ್ರಕ್ಕೆ ಸೀಮಿತವಾಗಿದ್ದೆ’ ಎಂದರು.