ಶುಕ್ರವಾರ, 15 ಆಗಸ್ಟ್ 2025
×
ADVERTISEMENT
ADVERTISEMENT

ಆಲೂರು: ಕಾಮಗಾರಿ ಮುಗಿದರೂ ಮುಕ್ತವಾಗದ ಸೇತುವೆ

ಹಾಸನ, ಅರಕಲಗೂಡು ತಾಲ್ಲೂಕುಗಳಿಗೆ ಸುತ್ತಿ ಬಳಸಿ ಸಂಚಾರ: ರೈತರಿಗೆ ತೊಂದರೆ
ಎಂ.ಪಿ. ಹರೀಶ್
Published : 15 ಆಗಸ್ಟ್ 2025, 3:51 IST
Last Updated : 15 ಆಗಸ್ಟ್ 2025, 3:51 IST
ಫಾಲೋ ಮಾಡಿ
Comments
ರಸ್ತೆ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿರುವುದನ್ನು ಎಇಇ ವೆಂಕಟಲಕ್ಷ್ಮಿ ವೀಕ್ಷಿಸಿದರು.
ರಸ್ತೆ ನಿರ್ಮಾಣ ಕಾಮಗಾರಿ ಪ್ರಾರಂಭವಾಗಿರುವುದನ್ನು ಎಇಇ ವೆಂಕಟಲಕ್ಷ್ಮಿ ವೀಕ್ಷಿಸಿದರು.
ಶಾಸಕ ಸಿಮೆಂಟ್ ಮಂಜು ಜಮೀನು ಮಾಲೀಕರ ಮನವೊಲಿಸಿ ಅಡಚಣೆ ನಿವಾರಿಸಿದ್ದು ಸೇತುವೆ ಇಕ್ಕೆಲಗಳಲ್ಲಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗಿದೆ
ವೆಂಕಟಲಕ್ಷ್ಮಿ ಕೆಆರ್‌ಡಿಸಿಎಲ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್
ಸೇತುವೆ ಇಕ್ಕೆಲಗಳಲ್ಲಿರುವ ಜಮೀನಿಗೆ ತೆರಳಲು 40 ಕಿ.ಮೀ. ದೂರ ಕ್ರಮಿಸಬೇಕಾಗಿದೆ. ರಸ್ತೆ ನಿರ್ಮಾಣ ಪ್ರಾರಂಭವಾಗಿದ್ದು ಶೀಘ್ರ ಸಂಚಾರಕ್ಕೆ ಅನುಕೂಲ ಮಾಡಬೇಕು
ಕೃಷ್ಣೇಗೌಡ ಕರಿಗೌಡನಹಳ್ಳಿ ನಿವೃತ್ತ ನೌಕರ
ಅರಣ್ಯ ಇಲಾಖೆಗೆ ಸಂಬಂಧಿಸಿದ ಕೆಲವು ತೊಡಕು ನಿವಾರಣೆ ಮಾಡಿ ರಸ್ತೆ ಕಾಮಗಾರಿ ಪ್ರಾರಂಭಿಸಲಾಗಿದೆ. ಮಳೆಗಾಲದ ನಂತರ ಕಾಮಗಾರಿ ಪೂರ್ಣಗೊಳಿಸಲಾಗುವುದು
ಸಿಮೆಂಟ್ ಮಂಜು ಶಾಸಕರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT