ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಹಾಸನ: ಹೇಮೆಯ ಒಡಲಿಗೆ ಹೆಚ್ಚಿದ ಒಳಹರಿವು- ರೈತರ ಸಂತಸ

ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆ: ರೈತರ ಸಂತಸ
Published : 21 ಮೇ 2024, 13:33 IST
Last Updated : 21 ಮೇ 2024, 13:33 IST
ಫಾಲೋ ಮಾಡಿ
Comments
ರೈತಾಪಿ ಜನರು ಕೃಷಿ ಕಾರ್ಯಕ್ಕೆ ಸಿದ್ಧತೆ ಮಾಡಿಕೊಂಡಿದ್ದು ಇನ್ನೆರಡು ದಿನ ಉತ್ತಮ ಮಳೆಯಾದಲ್ಲಿ ಮುಂಗಾರು ಪೂರ್ವ ಬಿತ್ತನೆ ಆರಂಭಿಸಬಹುದು.
ಎಂ.ಡಿ. ರಘು ನುಗ್ಗೇಹಳ್ಳಿ ರೈತ
ಇಲಾಖೆಯಿಂದ ಬಿತ್ತನೆ ಬೀಜ ರಸಗೊಬ್ಬರ ಸೇರಿದಂತೆ ಎಲ್ಲ ಅಗತ್ಯ ವಸ್ತುಗಳ ದಾಸ್ತಾನು ಮಾಡಲಾಗಿದ್ದು ರೈತರ ಬೇಡಿಕೆಗೆ ಅನುಗುಣವಾಗಿ ವಿತರಣೆ ಮಾಡಲಾಗುತ್ತಿದೆ.
ರಾಜಸುಲೋಚನಾ ಕೃಷಿ ಇಲಾಖೆ ಜಂಟಿ ನಿರ್ದೇಶಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT