ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಹಾಸನ: ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿದ ಒತ್ತಡ

ಬಜೆಟ್ ಪೂರ್ವದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದ ಕೈಗಾರಿಕೋದ್ಯಮಿಗಳು
Published : 10 ಫೆಬ್ರುವರಿ 2025, 7:42 IST
Last Updated : 10 ಫೆಬ್ರುವರಿ 2025, 7:42 IST
ಫಾಲೋ ಮಾಡಿ
Comments
ಕೈಗಾರಿಕಾ ಭೂಮಿ ಅವಶ್ಯಕತೆ
‘ಹಾಸನದಲ್ಲಿ ಕೈಗಾರಿಕಾ ಭೂಮಿಯ ಅವಶ್ಯಕತೆ ತುಂಬಾ ಇದೆ. ಈ ನಿಟ್ಟಿನಲ್ಲಿ ಭೂಸ್ವಾಧೀನ ಪ್ರಾರಂಭಿಸುವಂತೆ ಕೈಗಾರಿಕೆ ಸಚಿವರಿಗೆ ಮನವಿ ಮಾಡಲಾಗಿದೆ’ ಎಂದು ಎಫ್‌ಕೆಸಿಸಿಐ ನಿರ್ದೇಶಕ ಎಚ್‌.ಕೆ. ಕಿರಣ್‌ ತಿಳಿಸಿದ್ದಾರೆ. ‘ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಶಿವರಾಂ ಆರ್. ಕಾರ್ಯದರ್ಶಿ ಸುದರ್ಶನ ಅವರೊಂದಿಗೆ ಸಚಿವರನ್ನು ಭೇಟಿ ಮಾಡಲಾಗಿದೆ. ‌ನೆಲಮಂಗಲದಿಂದ 1 ಗಂಟೆಯ ದೂರದಲ್ಲಿರುವ ಹಿರೀಸಾವೆ ಪ್ರದೇಶದಲ್ಲಿ ಕೈಗಾರಿಕೆಗಳಿಗೆ ಭೂಮಿ ಸ್ವಾಧೀನಪಡಿಸಿಕೊಳ್ಳಲು ಹಿಂದಿನ ಸಭೆಯಲ್ಲಿ ಪ್ರಸ್ತಾಪಿಸಲಾಗಿತ್ತು. ಅದನ್ನು ಶೀಘ್ರದಲ್ಲಿ ಮಾಡಬೇಕು. ದುದನೂರ ಕಾವಲು ಕೈಗಾರಿಕಾ ಪ್ರದೇಶದಲ್ಲಿ ಸಿವಿಲ್ ಕಾಮಗಾರಿ ಶೀಘ್ರ ಪ್ರಾರಂಭಿಸುವಂತೆಯೂ ಒತ್ತಾಯಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT