<p><strong>ಹಾಸನ: </strong>ಜಿಲ್ಲೆಯಲ್ಲಿ ಸತತ ಮೂರನೇ ದಿನವೂ ಹೊಸಪ್ರಕರಣಗಳಿಗಿಂತ ಚೇತರಿಕೆ ಹೊಂದಿದವರ ಸಂಖ್ಯೆ ಹೆಚ್ಚಿದ್ದು,ಸೋಂಕಿತರು ಹಾಗೂಮರಣ ಪ್ರಮಾಣ ದರತುಸು ತಗ್ಗಿದೆ.</p>.<p>ಹೊಸದಾಗಿ ಗುರುವಾರ 897 ಕೋವಿಡ್ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ 16<br />ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ68861ಕ್ಕೆ ಏರಿಕೆಯಾಗಿದೆ. ಈ ಪೈಕಿ 54845 ಮಂದಿ<br />ಗುಣಮುಖರಾಗಿದ್ದಾರೆ.</p>.<p>1570 ಸೋಂಕಿತರ ಆರೋಗ್ಯದಲ್ಲಿ ಚೇತರಿಕೆಯಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 13,133<br />ಸಕ್ರಿಯ ಪ್ರಕರಣಗಳ ಪೈಕಿ 131 ಮಂದಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಯಿಲೆಯಿಂದಈವರೆಗೆ ಮೃತಪಟ್ಟವರ ಸಂಖ್ಯೆ 883.</p>.<p>ಹೊಸದಾಗಿ ಆಲೂರು ತಾಲ್ಲೂಕಿನ 39,ಅರಕಲಗೂಡು 127, ಅರಸೀಕೆರೆ 87,ಬೇಲೂರು 67, ಚನ್ನರಾಯಪಟ್ಟಣ 92,ಹಾಸನ 313, ಹೊಳೆನರಸೀಪುರ 116, ಸಕಲೇಶಪುರ 50 ಹಾಗೂ ಇತರೆ ಜಿಲ್ಲೆಯ ಆರು ಮಂದಿಗೆ ಕೊರೊನಾ ಸೋಂಕು ತಗುಲಿದೆ. ಹಾಸನ ತಾಲ್ಲೂಕಿನ 9, ಚನ್ನರಾಯಪಟ್ಟಣ 3, ಆಲೂರು 2, ಅರಕಲಗೂಡು, ಅರಸೀಕೆರೆಯ ತಲಾ ಒಬ್ಬರುಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದುಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಜಿಲ್ಲೆಯಲ್ಲಿ ಸತತ ಮೂರನೇ ದಿನವೂ ಹೊಸಪ್ರಕರಣಗಳಿಗಿಂತ ಚೇತರಿಕೆ ಹೊಂದಿದವರ ಸಂಖ್ಯೆ ಹೆಚ್ಚಿದ್ದು,ಸೋಂಕಿತರು ಹಾಗೂಮರಣ ಪ್ರಮಾಣ ದರತುಸು ತಗ್ಗಿದೆ.</p>.<p>ಹೊಸದಾಗಿ ಗುರುವಾರ 897 ಕೋವಿಡ್ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ 16<br />ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಂಖ್ಯೆ68861ಕ್ಕೆ ಏರಿಕೆಯಾಗಿದೆ. ಈ ಪೈಕಿ 54845 ಮಂದಿ<br />ಗುಣಮುಖರಾಗಿದ್ದಾರೆ.</p>.<p>1570 ಸೋಂಕಿತರ ಆರೋಗ್ಯದಲ್ಲಿ ಚೇತರಿಕೆಯಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 13,133<br />ಸಕ್ರಿಯ ಪ್ರಕರಣಗಳ ಪೈಕಿ 131 ಮಂದಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಯಿಲೆಯಿಂದಈವರೆಗೆ ಮೃತಪಟ್ಟವರ ಸಂಖ್ಯೆ 883.</p>.<p>ಹೊಸದಾಗಿ ಆಲೂರು ತಾಲ್ಲೂಕಿನ 39,ಅರಕಲಗೂಡು 127, ಅರಸೀಕೆರೆ 87,ಬೇಲೂರು 67, ಚನ್ನರಾಯಪಟ್ಟಣ 92,ಹಾಸನ 313, ಹೊಳೆನರಸೀಪುರ 116, ಸಕಲೇಶಪುರ 50 ಹಾಗೂ ಇತರೆ ಜಿಲ್ಲೆಯ ಆರು ಮಂದಿಗೆ ಕೊರೊನಾ ಸೋಂಕು ತಗುಲಿದೆ. ಹಾಸನ ತಾಲ್ಲೂಕಿನ 9, ಚನ್ನರಾಯಪಟ್ಟಣ 3, ಆಲೂರು 2, ಅರಕಲಗೂಡು, ಅರಸೀಕೆರೆಯ ತಲಾ ಒಬ್ಬರುಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದುಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>