ಪಶು ಸಂಜೀವಿನಿ ಯೋಜನೆ ಅಡಿ 11 ಜಿಲ್ಲೆಗಳಿಗೆ ಪಶು ಚಿಕಿತ್ಸಾ ಆಂಬುಲೆನ್ಸ್ ನೀಡಲಾಗಿದೆ. ರೈತರು 1962 ಕ್ಕೆ ಕರೆ ಮಾಡಿದರೆ ವಾಹನ ಸ್ಥಳಕ್ಕೆ ತೆರಳಲಿದೆ. ಜಿಲ್ಲೆಯಲ್ಲಿ 900ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಚಿಕಿತ್ಸೆ ನೀಡಲಾಗಿದೆ. ಗೋ ಸೇವಾ ಆಯೋಗ, ಪ್ರಾಣಿ ಕಲ್ಯಾಣಿ ಮಂಡಳಿ, ವಾರ್ ರೂಂ ರಚನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.