ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎಚ್.ಪಿ. ಸ್ವರೂಪ್, ನಗರಸಭೆ ಸದಸ್ಯರಾದ ಗಿರೀಶ್ ಚನ್ನವೀರಪ್ಪ, ಸಿ.ಆರ್. ಶಂಕರ್, ಎಚ್.ವಿ. ಚಂದ್ರೇಗೌಡ, ಕ್ರಾಂತಿ ಪ್ರಸಾದ್ ತ್ಯಾಗಿ, ಜೆ.ಮಂಜುನಾಥ, ಅಶ್ವಿನಿ, ನಸೀಮಾ ಬಾನು, ಕೆ.ಬಿ. ಜಾನಕಿ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ದ್ಯಾವೇಗೌಡ, ಮುಖಂಡರಾದ ಕಮಲ್ ಕುಮಾರ್, ಗೋಪಾಲ್, ಮಹೇಶ್, ಅಮೀರ್ ಜಾನ್, ಜಯರಾಂ ಇದ್ದರು.