‘ವಿಮಾನ ನಿಲ್ದಾಣಕ್ಕೆ 300 ಎಕರೆ ಸಾಕು, ಉಳಿದ ಭೂಮಿ ರೈತರಿಗೆ ವಾಪಸ್ ನೀಡುತ್ತೇವೆ’ ಎಂಬ ಶಾಸಕ ಪ್ರೀತಂ ಗೌಡ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಅನುದಾನ ಪಡೆಯಲು ಸಿದ್ಧರಿದ್ದೇವೆ. ರಾಜ್ಯ ಸರ್ಕಾರ ಜಮೀನು ನೀಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಲಿ. ಅದನ್ನು ಬಿಟ್ಟು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬೇಡ ಎನ್ನುವುದು ಸರಿಯಲ್ಲ’ ಎಂದು ಹೇಳಿದರು.