ಪ್ರತಿಭಟನೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಬಿ. ಪುಷ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಸಂತಕುಮಾರ್, ಡಿಎಚ್ಎಸ್ ಜಿಲ್ಲಾ ಸಂಚಾಲಕ ಎಂ.ಜಿ. ಪೃಥ್ವಿ, ತಾಲ್ಲೂಕು ಸಂಚಾಲಕ ಎಂ.ಎನ್.ಮಧುಸೂದನ್, ಮುಖಂಡರಾದ ಅರವಿಂದ, ದೇವರಾಜು, ಜಯಂತಿ, ಶಶಿ ತಟ್ಟೇಕೆರೆ ಇದ್ದರು.