‘ಲಾಲ್ ಬಹದ್ದೂರ್ ಶಾಸ್ತ್ರಿ ಪ್ರಧಾನಿ ಯಾಗಿದ್ದಾಗ ರಾಜ್ಯದ ನೀರಾವರಿ ಯೋಜನೆಗೆ ₹230 ಕೋಟಿ ನೀಡಿದ್ದರು. ನಂತರ ದೇವೇಗೌಡರು ಪ್ರಧಾನಿ ಆಗಿದ್ದಾಗ ಕೃಷ್ಣ ಯೋಜನೆಗೆ ₹800 ಕೋಟಿ ನೀಡಿದ್ದು ಬಿಟ್ಟರೆ, ಮತ್ತೆ ರಾಜ್ಯದ ನೀರಾವರಿ ಯೋಜನೆಗಳಿಗೆ ಅನುದಾನ ನೀಡಿಲ್ಲ. ಜಿಲ್ಲೆಯ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ₹5 ಸಾವಿರ ಕೋಟಿ ಅವಶ್ಯಕತೆ ಇದೆ. ಈ ಯೋಜನೆಗಳು ಪೂರ್ಣಗೊಂಡಲ್ಲಿ 5 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ’ ಎಂದು ಶುಕ್ರ ವಾರ ಸುದ್ದಿಗೋಷ್ಠಿಯಲ್ಲಿ
ತಿಳಿಸಿದರು.