ಕಾಲೇಜಿನ ಪ್ರಾಂಶುಪಾಲ ಡಾ.ಕೆ.ಟಿ.ಕೃಷ್ಣೇಗೌಡ ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಅನುಗನಾಳು ಕೃಷ್ಣಮೂರ್ತಿ, ನಿರ್ದೇಶಕರಾದ ವೈ.ಎಸ್.ವೀರಭದ್ರಪ್ಪ, ಶಬೀರ್ ಅಹಮ್ಮದ್, ಅಮ್ಜದ್ ಖಾನ್, ಆರ್.ಟಿ.ನಾರಾಯಣ ಸ್ವಾಮಿ, ಮಂಜಪ್ಪ ಮತ್ತು ನಿರ್ಮಲಾ, ಸಂಚಾಲಕ ಕೃಷ್ಣಪ್ಪ, ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಚಾಲಕಿ ಡಾ.ಸುರೇಖ, ಉಪನ್ಯಾಸಕರಾದ ವಿಜಯ ಪಾಟೀಲ್, ಲೀಲಾವತಿ, ಪುಟ್ಟರತ್ನ, ಸತೀಶ್ ಚಂದ್ರ ಹಾಜರಿದ್ದರು.