ಕಾಂಗ್ರೆಸ್ ಗಿಂತ ಬಿಜೆಪಿಯೇ ಉತ್ತಮ ಎಂಬ ಸಚಿವ ಸಿ.ಎಸ್.ಪುಟ್ಟರಾಜು ಹೇಳಿಕೆಗೆ ತಿರುಗೇಟು ನೀಡಿದ ಮಂಜು, ‘ಅವರಿಗೆ ಎಲ್ಲರ ಜತೆ ಸಂಸಾರ ಮಾಡಿ ಅಭ್ಯಾಸ ಅಗಿದೆ, ಆಕಸ್ಮಿಕವಾಗಿ ಮಂತ್ರಿಯಾಗಿರುವ ಪುಟ್ಟರಾಜು ಹೀಗೆ ಮಾತಾಡಬಾರದು. ನಾವು ಏನಾದರು ಮಾತನಾಡಿದರೆ ತಪ್ಪು, ಅವರು ಮಾತನಾಡಿದರೆ ಸರೀನಾ’ ಎಂದು ಪ್ರಶ್ನೆ ಮಾಡಿದರು.