ಜೆಡಿಎಸ್ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಜೆಡಿಎಸ್ ಸಂಘಟನೆ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುವುದು ಗೊತ್ತಿದೆ. ಶಿವಲಿಂಗೇಗೌಡ, ರಾಮಸ್ವಾಮಿ ಸೇರಿದಂತೆ ಯಾರೂ, ಎಲ್ಲೂ ಹೋಗಲ್ಲ. ಉತ್ತರ
ಕರ್ನಾಟಕ ಹಲವರು ಪಕ್ಷಕ್ಕೆ ಬರುತ್ತಾರೆ. ಮುಂದೆ ಹೊಸ ಸಿನಿಮಾ ತೋರಿಸುವೆ,ಅಲ್ಲಿಯವರೆಗೂ ಕಾಯಿರಿ’ ಎಂದು ತಿಳಿಸಿದರು.