ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ಕೇವಲ ಮುಖ್ಯಮಂತ್ರಿ ಕುರ್ಚಿಗಾಗಿ ಪೈಪೋಟಿ: ಜೆಡಿಎಸ್ ಪ್ರತಿಭಟನೆ

ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ: ಆಡಳಿತ ವೈಫಲ್ಯ, ಭ್ರಷ್ಟಾಚಾರದ ಆರೋಪ
Published : 30 ಜೂನ್ 2025, 13:08 IST
Last Updated : 30 ಜೂನ್ 2025, 13:08 IST
ಫಾಲೋ ಮಾಡಿ
Comments
ಮುಖ್ಯಮಂತ್ರಿ ಕುರ್ಚಿಗಾಗಿ ಕಾಂಗ್ರೆಸ್ಸಿಗರ ಜಗಳ ಬಡವರು, ರೈತರಿಗೆ ನ್ಯಾಯ ಒದಗಿಸುವಲ್ಲಿ ಸಂಪೂರ್ಣ ವಿಫಲ ಏಜೆಂಟ್‌ ಮೂಲಕ ಹಣ ವಸೂಲಿ ಮಾಡುತ್ತಿರುವ ಸಚಿವ ಜಮೀರ್
ಶಾಸಕರಿಗೆ ಸಮರ್ಪಕ ಅನುದಾನ ಬಿಡುಗಡೆಯಾಗುತ್ತಿಲ್ಲ. ಸ್ವಪಕ್ಷದ ಶಾಸಕರಿಗೂ ಅನುದಾನ ಬಿಡುಗಡೆ ಮಾಡದ ಕಾರಣ ಅವರು ಸಹ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ
ಸ್ವರೂಪ್ ಪ್ರಕಾಶ್ ಶಾಸಕ
ರಾಜ್ಯ ಸರ್ಕಾರದಿಂದ ಅಭಿವೃದ್ಧಿ ಶೂನ್ಯವಾಗಿದೆ. ಮುಡಾ ವಾಲ್ಮೀಕಿ ಹಗರಣ ಮುಚ್ಚಿ ಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರ ಅದೇ ಕಮಿಷನ್ ದಂಧೆಯಲ್ಲಿ ಮುಳುಗಿ ಹೋಗಿದೆ.
ಕೆ.ಎಸ್. ಲಿಂಗೇಶ್ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT