ಸೋಮವಾರ, 3 ನವೆಂಬರ್ 2025
×
ADVERTISEMENT
ADVERTISEMENT

ಖಾತೆ ತೆರೆದ ಕಾಂಗ್ರೆಸ್‌; ಬಲ ಹೆಚ್ಚಿಸಿಕೊಂಡ ಬಿಜೆಪಿ

ಹಾಸನ ಕೈವಶ ಮಾಡಿಕೊಂಡರೂ ಜಿಲ್ಲೆಯಲ್ಲಿ ಕುಸಿದ ಜೆಡಿಎಸ್‌ ಪ್ರಾಬಲ್ಯ: ಮತ ಮೂಲಕ ಎಚ್ಚರಿಕೆ ನೀಡಿದ ಮತದಾರ
Published : 13 ಮೇ 2023, 19:34 IST
Last Updated : 13 ಮೇ 2023, 19:34 IST
ಫಾಲೋ ಮಾಡಿ
Comments
ಸೇವಾ ಮತಪತ್ರಗಳ ಎಣಿಕೆಯಲ್ಲಿ ನಿರತರಾಗಿರುವ ಸಿಬ್ಬಂದಿ
ಸೇವಾ ಮತಪತ್ರಗಳ ಎಣಿಕೆಯಲ್ಲಿ ನಿರತರಾಗಿರುವ ಸಿಬ್ಬಂದಿ
ಮತ ಎಣಿಕೆ ಕೇಂದ್ರಕ್ಕೆ ಬಂದಿದ್ದ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಎಣಿಕೆ ಕಾರ್ಯವನ್ನು ಪರಿಶೀಲಿಸಿದರು.
ಮತ ಎಣಿಕೆ ಕೇಂದ್ರಕ್ಕೆ ಬಂದಿದ್ದ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಎಣಿಕೆ ಕಾರ್ಯವನ್ನು ಪರಿಶೀಲಿಸಿದರು.
ಮತ ಎಣಿಕೆ ಕೇಂದ್ರದಲ್ಲಿ ಹಾಸನ ಕ್ಷೇತ್ರದ ವಿಜೇತ ಅಭ್ಯರ್ಥಿ ಸ್ವರೂಪ್‌ ಪ್ರಕಾಶ್‌ ಬೆಂಬಲಿಗರೊಂದಿಗೆ ವಿಜಯೋತ್ಸವ ಆಚರಿಸಿದರು.
ಮತ ಎಣಿಕೆ ಕೇಂದ್ರದಲ್ಲಿ ಹಾಸನ ಕ್ಷೇತ್ರದ ವಿಜೇತ ಅಭ್ಯರ್ಥಿ ಸ್ವರೂಪ್‌ ಪ್ರಕಾಶ್‌ ಬೆಂಬಲಿಗರೊಂದಿಗೆ ವಿಜಯೋತ್ಸವ ಆಚರಿಸಿದರು.
ಸ್ವರೂಪ್‌ ಬೆಂಬಲಿಗರು ಹಾಸನದಲ್ಲಿ ಬೈಕ್‌ ರ‍್ಯಾಲಿ ನಡೆಸಿದರು.
ಸ್ವರೂಪ್‌ ಬೆಂಬಲಿಗರು ಹಾಸನದಲ್ಲಿ ಬೈಕ್‌ ರ‍್ಯಾಲಿ ನಡೆಸಿದರು.
ಹೊಳೆನರಸೀಪುರ ಕ್ಷೇತ್ರದಿಂದ 6 ನೇ ಬಾರಿ ಎಚ್‌.ಡಿ. ರೇವಣ್ಣ ಆಯ್ಕೆ ನಾಲ್ಕನೇ ಬಾರಿ ವಿಧಾನಸಭೆ ಪ್ರವೇಶಿಸಿದ ಶಾಸಕ ಕೆ.ಎಂ. ಶಿವಲಿಂಗೇಗೌಡ ಸತತ 3 ಬಾರಿಗೆ ಗೆಲ್ಲುವ ಮೂಲಕ ಸಿ.ಎನ್‌. ಬಾಲಕೃಷ್ಣ ಹ್ಯಾಟ್ರಿಕ್‌ ಸಾಧನೆ
ಸ್ವರೂಪ್‌ ಪ್ರಕಾಶ್‌ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು.
ಸ್ವರೂಪ್‌ ಪ್ರಕಾಶ್‌ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT