ಸೇವಾ ಮತಪತ್ರಗಳ ಎಣಿಕೆಯಲ್ಲಿ ನಿರತರಾಗಿರುವ ಸಿಬ್ಬಂದಿ
ಮತ ಎಣಿಕೆ ಕೇಂದ್ರಕ್ಕೆ ಬಂದಿದ್ದ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಎಣಿಕೆ ಕಾರ್ಯವನ್ನು ಪರಿಶೀಲಿಸಿದರು.
ಮತ ಎಣಿಕೆ ಕೇಂದ್ರದಲ್ಲಿ ಹಾಸನ ಕ್ಷೇತ್ರದ ವಿಜೇತ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಬೆಂಬಲಿಗರೊಂದಿಗೆ ವಿಜಯೋತ್ಸವ ಆಚರಿಸಿದರು.
ಸ್ವರೂಪ್ ಬೆಂಬಲಿಗರು ಹಾಸನದಲ್ಲಿ ಬೈಕ್ ರ್ಯಾಲಿ ನಡೆಸಿದರು.

ಹೊಳೆನರಸೀಪುರ ಕ್ಷೇತ್ರದಿಂದ 6 ನೇ ಬಾರಿ ಎಚ್.ಡಿ. ರೇವಣ್ಣ ಆಯ್ಕೆ ನಾಲ್ಕನೇ ಬಾರಿ ವಿಧಾನಸಭೆ ಪ್ರವೇಶಿಸಿದ ಶಾಸಕ ಕೆ.ಎಂ. ಶಿವಲಿಂಗೇಗೌಡ ಸತತ 3 ಬಾರಿಗೆ ಗೆಲ್ಲುವ ಮೂಲಕ ಸಿ.ಎನ್. ಬಾಲಕೃಷ್ಣ ಹ್ಯಾಟ್ರಿಕ್ ಸಾಧನೆ
ಸ್ವರೂಪ್ ಪ್ರಕಾಶ್ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು.