ಅಲ್ಲದೇ ಕರ್ತವ್ಯ ಲೋಪವೆಸಗಿರುವುದು ಪರಿಶೀಲನಾ ವರದಿಯಿಂದ ಸಾಬೀತಾಗಿರುವ ಹಿನ್ನೆಲೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ ತಾಲ್ಲೂಕು ಪಂಚಾಯಿತಿ ತಾಂತ್ರಿಕ ಸಹಾಯಕರಾದ ಜೆ.ಎಚ್ .ರಾಜೇಶ್, ಸತೀಶ್ ಕುಮಾರ್, ಕೃಷ್ಣ, ಅನಿಲ್ಕುಮಾರ್ ಮತ್ತು ಕರಗುಂದ ಗ್ರಾಮ ಪಂಚಾಯಿತಿ ಗಣಕಯಂತ್ರ ಸಹಾಯಕಿ ಶೀಲಾ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟಸ್ವಾಮಿ ತಿಳಿಸಿದ್ದಾರೆ.