ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಹಳೇಬೀಡು | ಕೋಡಿ ಬಿದ್ದ ದ್ವಾರಸಮುದ್ರ ಕೆರೆ: ಸಂಭ್ರಮ

ಜಲಪಾತದಂತೆ ಧುಮ್ಮಿಕ್ಕುತ್ತಿರುವ ಕೆರೆ ಕೋಡಿ, ನೀರಿನಲ್ಲಿ ಪ್ರವಾಸಿಗರು, ಸ್ಥಳೀಯರ ಸಂಭ್ರಮ
Published : 24 ಜೂನ್ 2025, 5:15 IST
Last Updated : 24 ಜೂನ್ 2025, 5:15 IST
ಫಾಲೋ ಮಾಡಿ
Comments
ಹಳೇಬೀಡಿನ ದ್ವಾರಸಮುದ್ರ ಕೆರೆ ಕೋಡಿಯಲ್ಲಿ ಪ್ರವಾಸಿಗರ ಸಂಭ್ರಮ.
ಹಳೇಬೀಡಿನ ದ್ವಾರಸಮುದ್ರ ಕೆರೆ ಕೋಡಿಯಲ್ಲಿ ಪ್ರವಾಸಿಗರ ಸಂಭ್ರಮ.
ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿರುವ ನೀರು ಹೋಯ್ಸಳರ ನಾಡಿನ ಸೊಬಗು ಹೆಚ್ಚಿಸಿದ ಜಲಪಾತ ಎರಡು ದಿನಗಳ ಹಿಂದೆ ಕೋಡಿಬಿದ್ದ ಕೆರೆ
ಎತ್ತಿನಹೊಳೆ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದ್ದರಿಂದ ಎರಡು ವರ್ಷದಿಂದ ದ್ವಾರಸಮುದ್ರ ಕೆರೆ ಭರ್ತಿಯಾಗಿದೆ. ವೇದಾವತಿ ನದಿಯಲ್ಲಿ ನೀರು ಹರಿಯುವ ಕೋಡಿ ನೀರು ವಾಣಿವಿಲಾಸ ಜಲಾಶಯ ತಲುಪುತ್ತಿದೆ.
ಶರತ್ ನಿಂಗಪ್ಪ ಯುವ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT