ಸೋಮವಾರ, 2 ಮಾರ್ಚ್ 2026
×
ADVERTISEMENT

ಹಳೇಬೀಡು| ಭಕ್ತಿ ಭಾವದ ತೆಪ್ಪೋತ್ಸವ: ಅಲಂಕೃತ ಮಂಟಪದಲ್ಲಿ ದೇವತೆಗಳ ಜಲ ವಿಹಾರ

Published : 12 ನವೆಂಬರ್ 2025, 2:19 IST
Last Updated : 12 ನವೆಂಬರ್ 2025, 2:19 IST
ADVERTISEMENT
ಫಾಲೋ ಮಾಡಿ
Comments
ಹಳೇಬೀಡಿನ ದ್ವಾರಸಮುದ್ರ ಕೆರೆಯಲ್ಲಿ ಸೋಮವಾರ ಸಂಜೆ ಗ್ರಾಮ ದೇವತೆ ಕರಿಯಮ್ಮ ಹಾಗೂ ಹೊಯ್ಸಳೇಶ್ವರ ಸ್ವಾಮಿಯ ತೆಪ್ಪೋತ್ಸವ ನಡೆಯಿತು 
ಹಳೇಬೀಡಿನ ದ್ವಾರಸಮುದ್ರ ಕೆರೆಯಲ್ಲಿ ಸೋಮವಾರ ಸಂಜೆ ಗ್ರಾಮ ದೇವತೆ ಕರಿಯಮ್ಮ ಹಾಗೂ ಹೊಯ್ಸಳೇಶ್ವರ ಸ್ವಾಮಿಯ ತೆಪ್ಪೋತ್ಸವ ನಡೆಯಿತು 
ತೆಪ್ಪೋತ್ಸವ ಹೊಯ್ಸಳರ ನಾಡಿನ ವೈಭವ 
ಗ್ರಾಮ ದೇವತೆ ಹಾಗೂ ಹೊಯ್ಸಳೇಶ್ವರ ಸ್ವಾಮಿಯ ತೆಪ್ಪೋತ್ಸವ ಪ್ರಸಕ್ತ ವರ್ಷಕ್ಕೆ ಮಾತ್ರ ಸಿಮೀತವಾಗಬಾರದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಆರ್.ಮಧು ಹೇಳಿದರು. ಹೊಯ್ಸಳೇಶ್ವರ ದೇವಾಲಯ ಪಕ್ಕದಲ್ಲಿರುವ ದ್ವಾರ ಸಮುದ್ರ ಕೆರೆಯಲ್ಲಿ ತೆಪ್ಪೋತ್ಸವ ನಡೆಸುವುದರಿಂದ ಹೊಯ್ಸಳರ ನಾಡಿನ ವೈಭವ ಹೆಚ್ಚಾಗಲಿದೆ. ದೂರದಿಂದ ಆಗಮಿಸಿದ ಪ್ರವಾಸಿಗರು ಸಹ ಉತ್ಸವವನ್ನು ಕಣ್ತುಂಬಿಕೊಳ್ಳುತ್ತಾರೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT