ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಜಿ.ವಿ.ಟಿ. ಬಸವರಾಜ್, ನಗರಸಭೆ ಅಧ್ಯಕ್ಷ ಗಿರೀಶ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎನ್.ಡಿ. ಪ್ರಸಾದ್, ತಹಶೀಲ್ದಾರ್ ಸಂತೋಷ್ ಕುಮಾರ್, ತಾ.ಪಂ.ತಿ ಇಒ ನಟರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ನಗರಸಭೆ ಪೌರಾಯುಕ್ತ ರಾಜಶೇಖರ್, ಕಸ್ತೂರಬಾ ಗಾಂಧಿ ಸ್ಮಾರಕ ಆಶ್ರಮದ ಮುಖ್ಯಸ್ಥೆ ಉಷಾ ಅಬ್ರೌಲ್, ಸದಸ್ಯ ಅನಂತ ಕುಮಾರ್, ರೈಲ್ವೆ ಮಹದೇವ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಗೋವಿಂದರಾಜ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ನಾರಾಯಣಪ್ಪ, ಅನಂತ ಇಂಟರ್ ನ್ಯಾಷನಲ್ ಇಂಗ್ಲಿಷ್ ಶಾಲೆಯ ಶಿಕ್ಷಕರು ಹಾಜರಿದ್ದರು.