ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸ್ತೂರಿ ರಂಗನ್ ವರದಿ: ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

Last Updated 8 ಡಿಸೆಂಬರ್ 2020, 12:33 IST
ಅಕ್ಷರ ಗಾತ್ರ

ಹೆತ್ತೂರು:‘ ಕಸ್ತೂರಿ ರಂಗನ್ ವರದಿಯಲ್ಲಿರುವ ಹೋಬಳಿಯ ಹೊಂಗಡಹಳ್ಳ, ವಳ್ಳಲಹಳ್ಳಿ ಹಾಗೂ ಹೆತ್ತೂರು ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕರಿಸಲಾಗುವುದು’ಎಂದು ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಎಂ.ಜೆ.ಸಚ್ಚಿನ್ ತಿಳಿಸಿದರು.

‘ಬೆಳೆಗಾರರ ಸಂಘದ ನೇತೃತ್ವದಲ್ಲಿ ಮಂಗಳವಾರ ನಡೆದ ವಿವಿಧ ಪಕ್ಷಗಳ ಮುಖಂಡರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳು ಕಸ್ತೂರಿರಂಗನ್ ವರದಿ ಹಾಗೂ ಆನೆ ಕಾರಿಡಾರ್ ಯೋಜನೆಯ ಪಟ್ಟಿಯಲ್ಲಿವೆ. ಈ ಯೋಜನೆ ಜಾರಿಯಾದರೆ ಆಯಾ ಗ್ರಾಮಗಳ ಅಭಿವೃದ್ಧಿ ಅಸಾಧ್ಯವಾಗುತ್ತದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT