ಆದಿಚುಂಚನಗಿರಿ ಶಾಖಾ ಮಠದ ಮಠಾಧೀಶ ಶಂಭುನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಲ್. ಮುದ್ದೇಗೌಡ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಚ್.ಎಲ್. ಮಲ್ಲೇಶ್ ಗೌಡ, ವಕೀಲರ ಸಂಘದ ಅಧ್ಯಕ್ಷ ಎಂ.ಜಿ. ಪೂರ್ಣಚಂದ್ರ ತೇಜಸ್ವಿ, ಪ್ರಧಾನ ಕಾರ್ಯದರ್ಶಿ ರಂಗಸ್ವಾಮಿ, ಜಂಟಿ ಕಾರ್ಯದರ್ಶಿ ಲಲಿತಾ, ಉಪಾಧ್ಯಕ್ಷ ಮಂಜುನಾಥ್, ಬೆಟ್ಟೇಗೌಡ, ಮಾಜಿ ಉಪಾಧ್ಯಕ್ಷ ಎಚ್.ಆರ್. ರಂಗನಾಥ್, ಚನ್ನಂಗಿಹಳ್ಳಿ ಶ್ರೀಕಾಂತ್ ಇದ್ದರು.