ತಹಶೀಲ್ದಾರ್ ಬಿ.ಎಂ. ಗೋವಿಂದರಾಜು, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಚ್.ಎನ್. ಲೋಕೇಶ್, ಕತ್ತರಿಘಟ್ಟ ಮೆಳೆಯಮ್ಮ ಆಧ್ಯಾತ್ಮಿಕ ಕೇಂದ್ರದ ಮುಖ್ಯಸ್ಥ ಚಂದ್ರಶೇಖರಗುರೂಜಿ, ಹೇಮಾವತಿ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸಿ.ಎನ್. ವೆಂಕಟೇಶ್, ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎ.ವಿ. ಜಯಪಾಲ್, ಪರಿಸರವಾದಿ ಸಿ.ಎನ್. ಅಶೋಕ್, ಬಿಜೆಪಿ ಮುಖಂಡ ಎ.ಸಿ. ಆನಂದ್ ಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ರಮೇಶ್ ಕುಂಬಾರಹಳ್ಳಿ, ರಾಜ್ಯರೈತಸಂಘದ ಅಧ್ಯಕ್ಷ ಎ.ಎನ್. ಮಂಜೇಗೌಡ, ನಾಡಫ್ರಭು ಕೆಂಪೇಗೌಡ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಅನಂದ್ ಕಾಳೇನಹಳ್ಳಿ, ಕಲಾವಿದ ನಾಗರಾಜು, ಪುರಸಭಾ ಸದಸ್ಯ ಗಣೇಶ್ ಇದ್ದರು.