‘ಜಗತ್ತಿನಲ್ಲಿ ಒಂದು ದೇಶ ಭೂಪಟದಿಂದ ಅಳಿಸಿಹೋಗಲಿದೆ ಎಂದು 2 ವರ್ಷಗಳ ಹಿಂದೆ ಭವಿಷ್ಯ ನುಡಿದಿದ್ದೆ. ಅದರಂತೆ ಇಂದು ಅಫ್ಗಾನಿಸ್ತಾನ ತಾಲಿಬಾನ್ ವಶವಾಗುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಜಲಪ್ರಳಯ ಉಂಟಾಗಲಿದ್ದು, ಭೂಕುಸಿತ, ಗುಡ್ಡ ಕುಸಿತದಿಂದ ಸಾವು, ನೋವು ಸಂಭವಿಸಲಿವೆ. ಮಕ್ಕಳ ಶಿಕ್ಷಣ ಇನ್ನೂ 2 ವರ್ಷ ಹೊಯ್ದಾಟದಲ್ಲಿರಲಿದೆ’ ಎಂದುಕೋಡಿ ಮಠದ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದರು.