ಮಂಗಳವಾರ, 24 ಫೆಬ್ರುವರಿ 2026
×
ADVERTISEMENT

ಗಣಿಗಾರಿಕೆ |ಆರೋಗ್ಯದ ಮೇಲೆ ದುಷ್ಪರಿಣಾಮ ಆತಂಕ: ಮಕ್ಕಳನ್ನು ಶಾಲೆಗೆ ಕಳಿಸದ ಪೋಷಕರು

Published : 24 ಫೆಬ್ರುವರಿ 2026, 19:17 IST
Last Updated : 24 ಫೆಬ್ರುವರಿ 2026, 19:17 IST
ADVERTISEMENT
ಫಾಲೋ ಮಾಡಿ
Comments
ಕೊಣನೂರು ಸಮೀಪದ ನೆಹರೂ ನಗರದಲ್ಲಿ ಶಾಸಕ ಎ.ಮಂಜು ಇತ್ತೀಚೆಗೆ ಸಭೆ ನಡೆಸಿದ್ದರು.
ಕೊಣನೂರು ಸಮೀಪದ ನೆಹರೂ ನಗರದಲ್ಲಿ ಶಾಸಕ ಎ.ಮಂಜು ಇತ್ತೀಚೆಗೆ ಸಭೆ ನಡೆಸಿದ್ದರು.
ಶಾಸಕರ ನೇತೃತ್ವದಲ್ಲಿ ಪೋಷಕರ ಸಭೆ ನಡೆಸಲಾಗಿದೆ. ಶೈಕ್ಷಣಿಕ ಹಿತದೃಷ್ಟಿಯಿಂದ ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಮನವಿ ಮಾಡಿದ್ದೇವೆ. ಕ್ರಷರ್‌ಗೆ ಸಂಬಂಧಿಸಿ ಮೇಲಧಿಕಾರಿಗಳು ಕ್ರಮ ವಹಿಸಬೇಕಾಗಿದೆ
ಕೆ.ಸಿ.ಸೌಮ್ಯಾ ಅರಕಲಗೂಡು ತಹಶೀಲ್ದಾರ್
ಮಕ್ಕಳನ್ನು ಶಾಲೆಗೆ ಕಳುಹಿಸುವಂತೆ ಪೋಷಕರಲ್ಲಿ ಅನೇಕ ಬಾರಿ ಮನವಿ ಮಾಡಲಾಗಿದೆ. ಶಿಕ್ಷಕರು ಮನೆ ಮನೆ ಭೇಟಿ ಮಾಡುತ್ತಿದ್ದಾರೆ. ಜಿಲ್ಲಾಮಟ್ಟದ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಕೆ.ಪಿ.ನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT