<p><strong>ಕೊಣನೂರು:</strong> ಗಾಂಜಾ ಮಾರಲು ಯತ್ನಿಸುತ್ತಿದ್ದ ಇಬ್ಬರನ್ನು ಮಾಲು ವಶಕ್ಕೆ ಪಡೆದ ಕೊಣನೂರು ಪೊಲೀಸರು ಆರೋಪಿಗಳನ್ನು ಬಂಧಿಸಿದರು.</p>.<p> ಇಲ್ಲಿನ ರಾಮನಾಥಪುರದ ಐಬಿ ಸರ್ಕಲ್ನಲ್ಲಿ ಮಾರ್ಚ್10ರ ಬೆಳಿಗ್ಗೆ 10.30ರ ಸಮಯದಲ್ಲಿ ಸ್ಥಳೀಯ ಹುಡುಗರನ್ನು ಬಳಿ ಗಾಂಜಾ ಇದೆ ಖರೀದಿಸಿ ಎಂದು ಒತ್ತಾಯಿಸಿದ ಮಾಹಿತಿ ತಿಳಿದ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಕೆ.ಎನ್.ಗಿರೀಶ್ ತಂಡ ದಾಳಿ ನಡೆಸಿದೆ.</p>.<p> ಒರಿಸ್ಸಾ ಮೂಲದ ಸಮೀರ್ ಪ್ರಧಾನ್ (47) ಗೀತಾಪ್ರಧಾನ್ (26)ರನ್ನು ಮತ್ತು ಅವರ ಬಳಿಯಿದ್ದ 10.6 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಣನೂರು:</strong> ಗಾಂಜಾ ಮಾರಲು ಯತ್ನಿಸುತ್ತಿದ್ದ ಇಬ್ಬರನ್ನು ಮಾಲು ವಶಕ್ಕೆ ಪಡೆದ ಕೊಣನೂರು ಪೊಲೀಸರು ಆರೋಪಿಗಳನ್ನು ಬಂಧಿಸಿದರು.</p>.<p> ಇಲ್ಲಿನ ರಾಮನಾಥಪುರದ ಐಬಿ ಸರ್ಕಲ್ನಲ್ಲಿ ಮಾರ್ಚ್10ರ ಬೆಳಿಗ್ಗೆ 10.30ರ ಸಮಯದಲ್ಲಿ ಸ್ಥಳೀಯ ಹುಡುಗರನ್ನು ಬಳಿ ಗಾಂಜಾ ಇದೆ ಖರೀದಿಸಿ ಎಂದು ಒತ್ತಾಯಿಸಿದ ಮಾಹಿತಿ ತಿಳಿದ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಕೆ.ಎನ್.ಗಿರೀಶ್ ತಂಡ ದಾಳಿ ನಡೆಸಿದೆ.</p>.<p> ಒರಿಸ್ಸಾ ಮೂಲದ ಸಮೀರ್ ಪ್ರಧಾನ್ (47) ಗೀತಾಪ್ರಧಾನ್ (26)ರನ್ನು ಮತ್ತು ಅವರ ಬಳಿಯಿದ್ದ 10.6 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>