ಪ್ರತಿಭಟನೆಯಲ್ಲಿ ಕೆಆರ್ಎಸ್ ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಹರ್ಷ, ತಾಲ್ಲೂಕು ಘಟಕದ ಉಪಾಧ್ಯಕ್ಷ ಸುನೀಲ್, ತಾಲ್ಲೂಕು ಯುವ ಅಧ್ಯಕ್ಷ ಅನಿಲ್, ಜಾವಗಲ್ ಹೋಬಳಿ ಘಟಕದ ಅಧ್ಯಕ್ಷ ಸುರೇಶ್, ಹಳೇಬೀಡು ಹೋಬಳಿ ಘಟಕದ ಅಧ್ಯಕ್ಷ ಸೋಮಶೇಖರ್, ಕಾರ್ಯದರ್ಶಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿ ರಿಯಾಜ್ ಅಹಮ್ಮದ್ ಇದ್ದರು.