<p><strong>ಹಾಸನ:</strong> ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಖ್ಯಮಂತ್ರಿ ನಿವಾಸಕ್ಕೆ ಸಾರಿಗೆ ನೌಕರರೊಬ್ಬರು ಪಾದಯಾತ್ರೆ ಆರಂಭಿಸಿದ್ದಾರೆ.</p>.<p>ಅರಕಲಗೂಡು ಡಿಪೊದಲ್ಲಿ ಚಾಲಕ ಹಾಗೂ ನಿರ್ವಾಹಕರಾಗಿರುವ ಪ್ರದೀಪ್, ತಮ್ಮ ಗ್ರಾಮ ಚನ್ನರಾಯಪಟ್ಟಣದಿಂದ ಪಾದಯಾತ್ರೆ ಹೊರಟಿದ್ದಾರೆ.</p>.<p>'ಎಲ್ಲ ನೌಕರರ ಪರವಾಗಿ ಪಾದಯಾತ್ರೆ ಮಾಡುತ್ತಿದ್ದೇನೆ. ಸಾರಿಗೆ ನೌಕರರ ಬೇಡಿಕೆಯನ್ನು ಮುಖ್ಯಮಂತ್ರಿ ಕೂಡಲೇ ಈಡೇರಿಸಬೇಕು' ಎಂದು ಪ್ರದೀಪ್ ಆಗ್ರಹಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಖ್ಯಮಂತ್ರಿ ನಿವಾಸಕ್ಕೆ ಸಾರಿಗೆ ನೌಕರರೊಬ್ಬರು ಪಾದಯಾತ್ರೆ ಆರಂಭಿಸಿದ್ದಾರೆ.</p>.<p>ಅರಕಲಗೂಡು ಡಿಪೊದಲ್ಲಿ ಚಾಲಕ ಹಾಗೂ ನಿರ್ವಾಹಕರಾಗಿರುವ ಪ್ರದೀಪ್, ತಮ್ಮ ಗ್ರಾಮ ಚನ್ನರಾಯಪಟ್ಟಣದಿಂದ ಪಾದಯಾತ್ರೆ ಹೊರಟಿದ್ದಾರೆ.</p>.<p>'ಎಲ್ಲ ನೌಕರರ ಪರವಾಗಿ ಪಾದಯಾತ್ರೆ ಮಾಡುತ್ತಿದ್ದೇನೆ. ಸಾರಿಗೆ ನೌಕರರ ಬೇಡಿಕೆಯನ್ನು ಮುಖ್ಯಮಂತ್ರಿ ಕೂಡಲೇ ಈಡೇರಿಸಬೇಕು' ಎಂದು ಪ್ರದೀಪ್ ಆಗ್ರಹಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>